ಅನುಕ್ರಮ

ಕವನ | ಸೋಲೇ ಗೆಲುವಿನ ಮೊದಲ ಮೆಟ್ಟಿಲು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಸಣ್ಣ ಕಥೆಯನು ನಾನಿಂದು ಹೇಳುವೆ…
ನಿನ್ನ ಬದುಕಿನ ಕಥೆಯನು ತಿಳಿಸುವೆ….
ಕಷ್ಟದಿಂದ ಬದುಕುವ ನೀನು ಗೆದ್ದು ಮುಂದೆ ಬಾ….
ನಿನ್ನ ಕಷ್ಟದ ಬಗ್ಗೆ ಇಲ್ಲಿ ಯಾರೂನು ಕೇಳೋದಿಲ್ಲ…
ನಿನ್ನ ನೋವಿನ ಬದುಕು ಇಲ್ಲಿ ಯಾರಿಗೂ ಬೇಕಾಗಿಲ್ಲ…
ನಿನ್ನಯ ಬದುಕದು, ನಿನ್ನಯ ಭಾವನೆ ನಿನಗೆ ಮೀಸಲು…
ನಿನ್ನ ಬದುಕಿನ ಭಾವನೆಗಿಲ್ಲಿ ಕಿಂಚಿತ್ತೂ ಬೆಲೆಯೇ ಇಲ್ಲ…
ನಿನ್ನ ಕಷ್ಟದ ಬದುಕನ್ನಿಲ್ಲಿ ಯಾರೂನೂ ನೋಡೋದಿಲ್ಲ…
ನಿನ್ನ ಕಷ್ಟಕ್ಕೆ ಸೆಡ್ಡು ಹೊಡೆದು, ಸಾಧನೆಗೆ ಸಲಾಂ ಹೊಡೆದು…
ಪ್ರತಿಯೊಂದು ಹೆಜ್ಜೆಯಲ್ಲೂ ಗೆಲುವಿನ ಮಂತ್ರವ ಪಠಿಸಿ…
ಮುಂದೆ ನುಗ್ಗಿ ಎದ್ದು ಬಿದ್ದು ಬದುಕಲಿ ಗೆದ್ದು ಬಾ…
ನಿನ್ನ ಬದುಕಿನ ಓಟದಲ್ಲಿ ಸೋಲಿನ ಭಯವು ಇರಲಿ, ಗೆಲುವಿನ ಛಲವು ಇರಲಿ…
ಸೋಲೇ ಗೆಲುವಿನ ಮೊದಲ ಮೆಟ್ಟಿಲು ಮಾತು ನೆನಪಿರಲಿ…
ಆ ಸೂರ್ಯನ ಕಿರಣದಂತೆ ನಿನ್ನ ಬದುಕು ಬೆಳಕಾಗಿರಲಿ…
ಚಂದ್ರನ ನೆರಳಿನಂತೆ ನಿನ್ನ ಬದುಕು ನೆರಳಾಗಿರಲಿ…
ಸಾಧಿಸುವ ಪ್ರತಿಯೊಂದು ಯುವ ಮನಸಿಗೆ…
ಬದುಕಲಿ ಸಾಧಿಸುವ ಪ್ರತಿಯೊಂದು ಯುವ ಮನಸಿಗೆ…
ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

7 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

8 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

8 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

8 hours ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

8 hours ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

8 hours ago