Advertisement
ಅನುಕ್ರಮ

ಕವನ | ಸೋಲೇ ಗೆಲುವಿನ ಮೊದಲ ಮೆಟ್ಟಿಲು

Share
ಸಣ್ಣ ಕಥೆಯನು ನಾನಿಂದು ಹೇಳುವೆ…
ನಿನ್ನ ಬದುಕಿನ ಕಥೆಯನು ತಿಳಿಸುವೆ….
ಕಷ್ಟದಿಂದ ಬದುಕುವ ನೀನು ಗೆದ್ದು ಮುಂದೆ ಬಾ….
ನಿನ್ನ ಕಷ್ಟದ ಬಗ್ಗೆ ಇಲ್ಲಿ ಯಾರೂನು ಕೇಳೋದಿಲ್ಲ…
ನಿನ್ನ ನೋವಿನ ಬದುಕು ಇಲ್ಲಿ ಯಾರಿಗೂ ಬೇಕಾಗಿಲ್ಲ…
ನಿನ್ನಯ ಬದುಕದು, ನಿನ್ನಯ ಭಾವನೆ ನಿನಗೆ ಮೀಸಲು…
ನಿನ್ನ ಬದುಕಿನ ಭಾವನೆಗಿಲ್ಲಿ ಕಿಂಚಿತ್ತೂ ಬೆಲೆಯೇ ಇಲ್ಲ…
ನಿನ್ನ ಕಷ್ಟದ ಬದುಕನ್ನಿಲ್ಲಿ ಯಾರೂನೂ ನೋಡೋದಿಲ್ಲ…
ನಿನ್ನ ಕಷ್ಟಕ್ಕೆ ಸೆಡ್ಡು ಹೊಡೆದು, ಸಾಧನೆಗೆ ಸಲಾಂ ಹೊಡೆದು…
ಪ್ರತಿಯೊಂದು ಹೆಜ್ಜೆಯಲ್ಲೂ ಗೆಲುವಿನ ಮಂತ್ರವ ಪಠಿಸಿ…
ಮುಂದೆ ನುಗ್ಗಿ ಎದ್ದು ಬಿದ್ದು ಬದುಕಲಿ ಗೆದ್ದು ಬಾ…
ನಿನ್ನ ಬದುಕಿನ ಓಟದಲ್ಲಿ ಸೋಲಿನ ಭಯವು ಇರಲಿ, ಗೆಲುವಿನ ಛಲವು ಇರಲಿ…
ಸೋಲೇ ಗೆಲುವಿನ ಮೊದಲ ಮೆಟ್ಟಿಲು ಮಾತು ನೆನಪಿರಲಿ…
ಆ ಸೂರ್ಯನ ಕಿರಣದಂತೆ ನಿನ್ನ ಬದುಕು ಬೆಳಕಾಗಿರಲಿ…
ಚಂದ್ರನ ನೆರಳಿನಂತೆ ನಿನ್ನ ಬದುಕು ನೆರಳಾಗಿರಲಿ…
ಸಾಧಿಸುವ ಪ್ರತಿಯೊಂದು ಯುವ ಮನಸಿಗೆ…
ಬದುಕಲಿ ಸಾಧಿಸುವ ಪ್ರತಿಯೊಂದು ಯುವ ಮನಸಿಗೆ…
ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

6 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

14 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

15 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago