Advertisement
ಅನುಕ್ರಮ

ಕವನ | ಸೋಲೇ ಗೆಲುವಿನ ಮೊದಲ ಮೆಟ್ಟಿಲು

Share
ಸಣ್ಣ ಕಥೆಯನು ನಾನಿಂದು ಹೇಳುವೆ…
ನಿನ್ನ ಬದುಕಿನ ಕಥೆಯನು ತಿಳಿಸುವೆ….
ಕಷ್ಟದಿಂದ ಬದುಕುವ ನೀನು ಗೆದ್ದು ಮುಂದೆ ಬಾ….
ನಿನ್ನ ಕಷ್ಟದ ಬಗ್ಗೆ ಇಲ್ಲಿ ಯಾರೂನು ಕೇಳೋದಿಲ್ಲ…
ನಿನ್ನ ನೋವಿನ ಬದುಕು ಇಲ್ಲಿ ಯಾರಿಗೂ ಬೇಕಾಗಿಲ್ಲ…
ನಿನ್ನಯ ಬದುಕದು, ನಿನ್ನಯ ಭಾವನೆ ನಿನಗೆ ಮೀಸಲು…
ನಿನ್ನ ಬದುಕಿನ ಭಾವನೆಗಿಲ್ಲಿ ಕಿಂಚಿತ್ತೂ ಬೆಲೆಯೇ ಇಲ್ಲ…
ನಿನ್ನ ಕಷ್ಟದ ಬದುಕನ್ನಿಲ್ಲಿ ಯಾರೂನೂ ನೋಡೋದಿಲ್ಲ…
ನಿನ್ನ ಕಷ್ಟಕ್ಕೆ ಸೆಡ್ಡು ಹೊಡೆದು, ಸಾಧನೆಗೆ ಸಲಾಂ ಹೊಡೆದು…
ಪ್ರತಿಯೊಂದು ಹೆಜ್ಜೆಯಲ್ಲೂ ಗೆಲುವಿನ ಮಂತ್ರವ ಪಠಿಸಿ…
ಮುಂದೆ ನುಗ್ಗಿ ಎದ್ದು ಬಿದ್ದು ಬದುಕಲಿ ಗೆದ್ದು ಬಾ…
ನಿನ್ನ ಬದುಕಿನ ಓಟದಲ್ಲಿ ಸೋಲಿನ ಭಯವು ಇರಲಿ, ಗೆಲುವಿನ ಛಲವು ಇರಲಿ…
ಸೋಲೇ ಗೆಲುವಿನ ಮೊದಲ ಮೆಟ್ಟಿಲು ಮಾತು ನೆನಪಿರಲಿ…
ಆ ಸೂರ್ಯನ ಕಿರಣದಂತೆ ನಿನ್ನ ಬದುಕು ಬೆಳಕಾಗಿರಲಿ…
ಚಂದ್ರನ ನೆರಳಿನಂತೆ ನಿನ್ನ ಬದುಕು ನೆರಳಾಗಿರಲಿ…
ಸಾಧಿಸುವ ಪ್ರತಿಯೊಂದು ಯುವ ಮನಸಿಗೆ…
ಬದುಕಲಿ ಸಾಧಿಸುವ ಪ್ರತಿಯೊಂದು ಯುವ ಮನಸಿಗೆ…
ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

9 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

10 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

19 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

23 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

23 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago