Advertisement
MIRROR FOCUS

ಜಾನಪದ ಲೋಕಕ್ಕೆ ಯುನೆಸ್ಕೋ ಮಾನ್ಯತೆ | ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳ

Share

ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ,  ಯುನೆಸ್ಕೋ ಮಾನ್ಯತೆ ದೊರೆತಿದ್ದು, ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಮತ್ತಷ್ಟು ಪ್ರೋತ್ಸಾಹ ದೊರೆತಂತಾಗಿದೆ.

Advertisement
Advertisement
Advertisement
Advertisement

180ಕ್ಕೂ ಹೆಚ್ಚು ಕಲಾ ಪ್ರಕಾರಗಳನ್ನು ಹೊಂದಿರುವ ಜಾನಪದ ಲೋಕ,  ಕರ್ನಾಟಕದ ಸಂಸ್ಕೃತಿ ಉಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದೆ.  ಇಲ್ಲಿನ ಕಲೆ ಮತ್ತು ಪರಂಪರೆಯ ಸಂರಕ್ಷಣೆಯನ್ನು ಪರಿಗಣಿಸಿ, ವಿಶ್ವ ಮಾನ್ಯತೆ ಪಡೆದ ಯುನೆಸ್ಕೋದ ಪಾರಂಪರಿಕ ಪಟ್ಟಿಗೆ, ಜಾನಪದ ಲೋಕವನ್ನು ಸೇರ್ಪಡೆ ಮಾಡಲಾಗಿದೆ. ಅನೇಕ ಪ್ರಕಾರದ ಜಾನಪದ ಗೀತೆ, ಸಾಹಿತ್ಯ, ನಾನಾ ಪ್ರಕಾರದ ವಿಡಿಯೋ ಚಿತ್ರೀಕರಣವನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ. ಇಲ್ಲಿನ ಬಯಲು ರಂಗಮಂದಿರ, ತನ್ನದೇ ಆದ ವಿಶೇಷವನ್ನು ಹೊಂದಿದೆ. ಇಲ್ಲಿನ ಲೋಕಮಹಲ್ ವಸ್ತು ಸಂಗ್ರಹಾಲಯದಲ್ಲಿರುವ ಜಾನಪದ ಕಲಾವಿದರ ವೇಷಭೂಷಣಗಳು, ನೋಡುಗರ ಕಣ್ಮನ ಸೆಳೆಯುತ್ತವೆ.

Advertisement

ಇಲ್ಲಿರುವ ವಿವಿಧ ಕಲಾವಸ್ತುಗಳ ಪ್ರದರ್ಶನ, ಅನೇಕ ಪಳಯುಳಿಕೆಗಳನ್ನು ಪರಿಗಣಿಸಿ, ಯುನೆಸ್ಕೋ ಪಟ್ಟಿಗೆ ಸೇರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸತೀಶ್ ಹೇಳುತ್ತಾರೆ.

ಜಾನಪದ ಲೋಕ ವಸ್ತು ಸಂಗ್ರಹಲಾಯದ ಮುಖ್ಯಸ್ಥ ಡಾ.ರವಿ ಯು.ಎಂ, ಜಾನಪದ ಲೋಕ, ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳವಾಗಿದೆ. ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದದ್ದು, ಸಂತಸದ ಸಂಗತಿ ಎಂದು ಸಂತಸ ಹಂಚಿಕೊಳ್ಳುತ್ತಾರೆ.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

24 ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ

ಅ.24ರಿಂದ  ನ 3ರವರೆಗೆ  ಹಾಸನಾಂಬೆ ಜಾತ್ರೆ ನಡೆಯಲಿದೆ.

55 mins ago

ಎಮ್ಮೆ-ಹಸುಗಳು ಸಾವನ್ನಪ್ಪಿದರೆ ಪರಿಹಾರ |

ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ…

1 hour ago

ಗ್ರಾಮೀಣ ಕೃಷಿ ಕಾರ್ಯ ಅನುಭವ | ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ |

ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ…

1 hour ago

ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಹರಾಜು ಪ್ರಕ್ರಿಯೆಯನ್ನು ಮುಂದೂಡಿ – ಕೋಟಾ ಶ್ರೀನಿವಾಸ ಪೂಜಾರಿ ಒತ್ತಾಯ |

ಕಾಫಿ ಬೆಳೆಗಾರರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲಾಗುವುದು ಎಂದು…

1 hour ago

ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯ | ಹಲಸು-ನೇರಳೆ-ಹುಣಸೆ ಹಣ್ಣು ತಳಿಗಳ ಬಗ್ಗೆ ಸಂವಾದ |

ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದೆ.…

2 hours ago

ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |

ಸತತವಾಗಿ ಮಳೆಯಾಗುತ್ತಿರುವುದರಿಂದ ಕಟಾವಿಗೆ ಸಿದ್ಧವಾಗಿರುವ ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಬೆಳೆಗೆ ಸಂಕಷ್ಟವಾಗಿದೆ. 

2 hours ago