Advertisement
MIRROR FOCUS

ಜಾನಪದ ಲೋಕಕ್ಕೆ ಯುನೆಸ್ಕೋ ಮಾನ್ಯತೆ | ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳ

Share

ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ,  ಯುನೆಸ್ಕೋ ಮಾನ್ಯತೆ ದೊರೆತಿದ್ದು, ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಮತ್ತಷ್ಟು ಪ್ರೋತ್ಸಾಹ ದೊರೆತಂತಾಗಿದೆ.

180ಕ್ಕೂ ಹೆಚ್ಚು ಕಲಾ ಪ್ರಕಾರಗಳನ್ನು ಹೊಂದಿರುವ ಜಾನಪದ ಲೋಕ,  ಕರ್ನಾಟಕದ ಸಂಸ್ಕೃತಿ ಉಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದೆ.  ಇಲ್ಲಿನ ಕಲೆ ಮತ್ತು ಪರಂಪರೆಯ ಸಂರಕ್ಷಣೆಯನ್ನು ಪರಿಗಣಿಸಿ, ವಿಶ್ವ ಮಾನ್ಯತೆ ಪಡೆದ ಯುನೆಸ್ಕೋದ ಪಾರಂಪರಿಕ ಪಟ್ಟಿಗೆ, ಜಾನಪದ ಲೋಕವನ್ನು ಸೇರ್ಪಡೆ ಮಾಡಲಾಗಿದೆ. ಅನೇಕ ಪ್ರಕಾರದ ಜಾನಪದ ಗೀತೆ, ಸಾಹಿತ್ಯ, ನಾನಾ ಪ್ರಕಾರದ ವಿಡಿಯೋ ಚಿತ್ರೀಕರಣವನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ. ಇಲ್ಲಿನ ಬಯಲು ರಂಗಮಂದಿರ, ತನ್ನದೇ ಆದ ವಿಶೇಷವನ್ನು ಹೊಂದಿದೆ. ಇಲ್ಲಿನ ಲೋಕಮಹಲ್ ವಸ್ತು ಸಂಗ್ರಹಾಲಯದಲ್ಲಿರುವ ಜಾನಪದ ಕಲಾವಿದರ ವೇಷಭೂಷಣಗಳು, ನೋಡುಗರ ಕಣ್ಮನ ಸೆಳೆಯುತ್ತವೆ.

ಇಲ್ಲಿರುವ ವಿವಿಧ ಕಲಾವಸ್ತುಗಳ ಪ್ರದರ್ಶನ, ಅನೇಕ ಪಳಯುಳಿಕೆಗಳನ್ನು ಪರಿಗಣಿಸಿ, ಯುನೆಸ್ಕೋ ಪಟ್ಟಿಗೆ ಸೇರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸತೀಶ್ ಹೇಳುತ್ತಾರೆ.

ಜಾನಪದ ಲೋಕ ವಸ್ತು ಸಂಗ್ರಹಲಾಯದ ಮುಖ್ಯಸ್ಥ ಡಾ.ರವಿ ಯು.ಎಂ, ಜಾನಪದ ಲೋಕ, ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳವಾಗಿದೆ. ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದದ್ದು, ಸಂತಸದ ಸಂಗತಿ ಎಂದು ಸಂತಸ ಹಂಚಿಕೊಳ್ಳುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 hour ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

2 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago