ವಿಶೇಷ ವರದಿಗಳು

ಮನುಷ್ಯನಿಗೆ ಬೇಕಾದ್ದು ವಿಲ್‌ ಪವರ್…….! | 30 ಅಡಿ ಆಳಕ್ಕೆ ಬಿದ್ದು ಬದುಕುಳಿದ ವ್ಯಕ್ತಿಯೇ ಇದಕ್ಕೆ ಸಾಕ್ಷಿ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

53 ವರ್ಷದ ಇಯಾನ್ ಲಾಕ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮ್ಯಾಂಚೆಸ್ಟರ್‌ನಲ್ಲಿ ಸ್ನೇಹಿತರೊಬ್ಬರ ಮನೆಗೆ ಆಂಟೆನಾ ಅಳವಡಿಸುತ್ತಿದ್ದಾಗ ಮೇಲ್ಛಾವಣಿಯಿಂದ ಸುಮಾರು 30 ಅಡಿಯಷ್ಟು ಆಳಕ್ಕೆ ಬಿದ್ದು ದೇಹದ ಬಹುತೇಕ ಎಲ್ಲಾ ಮೂಳೆ ಮುರಿದುಕೊಂಡಿದ್ದ ಇವರು ಪವಾಡದ ರೀತಿಯಂತೆ ಬದುಕುಳಿದಿದ್ದಾರೆ.

Advertisement
Advertisement

ಲಾಕ್ ತನ್ನ ತೋಳಿನ ಎರಡು ಸ್ಥಳಗಳಲ್ಲಿ ಮುರಿದುಕೊಂಡಿತ್ತು. ಅವರ ಮೂಳೆ, ಮತ್ತು ಮಣಿಕಟ್ಟಿನ ಮುಖಾಂತರ ಚರ್ಮದ ಮೂಲಕ ಎಲುಬು ಹೊರಬಂದಿತ್ತು. ಆತನ ಕೈ ನಜ್ಜುಗುಜ್ಜಾಗಿದ್ದು, ನಾಲ್ಕು ಕಡೆ ಬೆನ್ನು ಮುರಿದಿತ್ತು.  ಎಲ್ಲಾ ಪಕ್ಕೆಲುಬುಗಳು ಮುರಿದುಹೋಗಿದ್ದು, ಶ್ವಾಸಕೋಶವನ್ನು ಸಹ ಚುಚ್ಚಿಕೊಂಡಿತ್ತು. ಸೊಂಟವು 30 ವಿವಿಧ ಸ್ಥಳಗಳಲ್ಲಿ ಬಿರುಕಾಗಿತ್ತು. ಹೀಗಾಗಿ ಈಗ ಇವರು ಬದುಕುಳಿದಿರುವುದೇ ಆಶ್ಚರ್ಯದ ವಿಷಯವಾಗಿದೆ. ವೈದ್ಯಕೀಯ ಲೋಕಕ್ಕೆ ಸವಾಲಾಗಿದ್ದು, ವಿಲ್‌ ಪವರ್‌ ಇದ್ದರೆ ಏನೂ ಆಗದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

ಮ್ಯಾಂಚೆಸ್ಟರ್ ರಾಯಲ್ ಆಸ್ಪತ್ರೆಯಲ್ಲಿದ್ದ ಸಮಯದಲ್ಲಿ ಇಯಾನ್ ಕೋವಿಡ್ ಪೀಡಿತರಾದ ಕಾರಣ ಟ್ರಾಫರ್ಡ್ ಜನರಲ್ ಆಸ್ಪತ್ರೆಗೆ ಅವರನ್ನು ವರ್ಗಾಯಿಸಲಾಯಿತು.ಕೋಮಾದಲ್ಲಿದ್ದ ಇಯಾಕ್ ಲಾಕ್ ಇದೀಗ ಮನೆಗೆ ಮರಳಲು ಉತ್ಸುಕರಾಗಿರುವರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

1 hour ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

2 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

7 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

9 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

10 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

10 hours ago