ವಿಶೇಷ ವರದಿಗಳು

ಮನುಷ್ಯನಿಗೆ ಬೇಕಾದ್ದು ವಿಲ್‌ ಪವರ್…….! | 30 ಅಡಿ ಆಳಕ್ಕೆ ಬಿದ್ದು ಬದುಕುಳಿದ ವ್ಯಕ್ತಿಯೇ ಇದಕ್ಕೆ ಸಾಕ್ಷಿ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

53 ವರ್ಷದ ಇಯಾನ್ ಲಾಕ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮ್ಯಾಂಚೆಸ್ಟರ್‌ನಲ್ಲಿ ಸ್ನೇಹಿತರೊಬ್ಬರ ಮನೆಗೆ ಆಂಟೆನಾ ಅಳವಡಿಸುತ್ತಿದ್ದಾಗ ಮೇಲ್ಛಾವಣಿಯಿಂದ ಸುಮಾರು 30 ಅಡಿಯಷ್ಟು ಆಳಕ್ಕೆ ಬಿದ್ದು ದೇಹದ ಬಹುತೇಕ ಎಲ್ಲಾ ಮೂಳೆ ಮುರಿದುಕೊಂಡಿದ್ದ ಇವರು ಪವಾಡದ ರೀತಿಯಂತೆ ಬದುಕುಳಿದಿದ್ದಾರೆ.

Advertisement
Advertisement

ಲಾಕ್ ತನ್ನ ತೋಳಿನ ಎರಡು ಸ್ಥಳಗಳಲ್ಲಿ ಮುರಿದುಕೊಂಡಿತ್ತು. ಅವರ ಮೂಳೆ, ಮತ್ತು ಮಣಿಕಟ್ಟಿನ ಮುಖಾಂತರ ಚರ್ಮದ ಮೂಲಕ ಎಲುಬು ಹೊರಬಂದಿತ್ತು. ಆತನ ಕೈ ನಜ್ಜುಗುಜ್ಜಾಗಿದ್ದು, ನಾಲ್ಕು ಕಡೆ ಬೆನ್ನು ಮುರಿದಿತ್ತು.  ಎಲ್ಲಾ ಪಕ್ಕೆಲುಬುಗಳು ಮುರಿದುಹೋಗಿದ್ದು, ಶ್ವಾಸಕೋಶವನ್ನು ಸಹ ಚುಚ್ಚಿಕೊಂಡಿತ್ತು. ಸೊಂಟವು 30 ವಿವಿಧ ಸ್ಥಳಗಳಲ್ಲಿ ಬಿರುಕಾಗಿತ್ತು. ಹೀಗಾಗಿ ಈಗ ಇವರು ಬದುಕುಳಿದಿರುವುದೇ ಆಶ್ಚರ್ಯದ ವಿಷಯವಾಗಿದೆ. ವೈದ್ಯಕೀಯ ಲೋಕಕ್ಕೆ ಸವಾಲಾಗಿದ್ದು, ವಿಲ್‌ ಪವರ್‌ ಇದ್ದರೆ ಏನೂ ಆಗದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

ಮ್ಯಾಂಚೆಸ್ಟರ್ ರಾಯಲ್ ಆಸ್ಪತ್ರೆಯಲ್ಲಿದ್ದ ಸಮಯದಲ್ಲಿ ಇಯಾನ್ ಕೋವಿಡ್ ಪೀಡಿತರಾದ ಕಾರಣ ಟ್ರಾಫರ್ಡ್ ಜನರಲ್ ಆಸ್ಪತ್ರೆಗೆ ಅವರನ್ನು ವರ್ಗಾಯಿಸಲಾಯಿತು.ಕೋಮಾದಲ್ಲಿದ್ದ ಇಯಾಕ್ ಲಾಕ್ ಇದೀಗ ಮನೆಗೆ ಮರಳಲು ಉತ್ಸುಕರಾಗಿರುವರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

3 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

5 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

9 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

9 hours ago

ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

13 hours ago

ಆರ್ದ್ರಾ ನಕ್ಷತ್ರಕ್ಕೆ ಗುರು | ಈ 7 ರಾಶಿಗೆ ಗುರು ಬಲ, ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

17 hours ago