Advertisement
ವಿಶೇಷ ವರದಿಗಳು

ಮನುಷ್ಯನಿಗೆ ಬೇಕಾದ್ದು ವಿಲ್‌ ಪವರ್…….! | 30 ಅಡಿ ಆಳಕ್ಕೆ ಬಿದ್ದು ಬದುಕುಳಿದ ವ್ಯಕ್ತಿಯೇ ಇದಕ್ಕೆ ಸಾಕ್ಷಿ..! |

Share

53 ವರ್ಷದ ಇಯಾನ್ ಲಾಕ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮ್ಯಾಂಚೆಸ್ಟರ್‌ನಲ್ಲಿ ಸ್ನೇಹಿತರೊಬ್ಬರ ಮನೆಗೆ ಆಂಟೆನಾ ಅಳವಡಿಸುತ್ತಿದ್ದಾಗ ಮೇಲ್ಛಾವಣಿಯಿಂದ ಸುಮಾರು 30 ಅಡಿಯಷ್ಟು ಆಳಕ್ಕೆ ಬಿದ್ದು ದೇಹದ ಬಹುತೇಕ ಎಲ್ಲಾ ಮೂಳೆ ಮುರಿದುಕೊಂಡಿದ್ದ ಇವರು ಪವಾಡದ ರೀತಿಯಂತೆ ಬದುಕುಳಿದಿದ್ದಾರೆ.

ಲಾಕ್ ತನ್ನ ತೋಳಿನ ಎರಡು ಸ್ಥಳಗಳಲ್ಲಿ ಮುರಿದುಕೊಂಡಿತ್ತು. ಅವರ ಮೂಳೆ, ಮತ್ತು ಮಣಿಕಟ್ಟಿನ ಮುಖಾಂತರ ಚರ್ಮದ ಮೂಲಕ ಎಲುಬು ಹೊರಬಂದಿತ್ತು. ಆತನ ಕೈ ನಜ್ಜುಗುಜ್ಜಾಗಿದ್ದು, ನಾಲ್ಕು ಕಡೆ ಬೆನ್ನು ಮುರಿದಿತ್ತು.  ಎಲ್ಲಾ ಪಕ್ಕೆಲುಬುಗಳು ಮುರಿದುಹೋಗಿದ್ದು, ಶ್ವಾಸಕೋಶವನ್ನು ಸಹ ಚುಚ್ಚಿಕೊಂಡಿತ್ತು. ಸೊಂಟವು 30 ವಿವಿಧ ಸ್ಥಳಗಳಲ್ಲಿ ಬಿರುಕಾಗಿತ್ತು. ಹೀಗಾಗಿ ಈಗ ಇವರು ಬದುಕುಳಿದಿರುವುದೇ ಆಶ್ಚರ್ಯದ ವಿಷಯವಾಗಿದೆ. ವೈದ್ಯಕೀಯ ಲೋಕಕ್ಕೆ ಸವಾಲಾಗಿದ್ದು, ವಿಲ್‌ ಪವರ್‌ ಇದ್ದರೆ ಏನೂ ಆಗದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

ಮ್ಯಾಂಚೆಸ್ಟರ್ ರಾಯಲ್ ಆಸ್ಪತ್ರೆಯಲ್ಲಿದ್ದ ಸಮಯದಲ್ಲಿ ಇಯಾನ್ ಕೋವಿಡ್ ಪೀಡಿತರಾದ ಕಾರಣ ಟ್ರಾಫರ್ಡ್ ಜನರಲ್ ಆಸ್ಪತ್ರೆಗೆ ಅವರನ್ನು ವರ್ಗಾಯಿಸಲಾಯಿತು.ಕೋಮಾದಲ್ಲಿದ್ದ ಇಯಾಕ್ ಲಾಕ್ ಇದೀಗ ಮನೆಗೆ ಮರಳಲು ಉತ್ಸುಕರಾಗಿರುವರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

5 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

12 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

20 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

20 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

1 day ago

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…

2 days ago