Advertisement
ವಿಶೇಷ ವರದಿಗಳು

ಮನುಷ್ಯನಿಗೆ ಬೇಕಾದ್ದು ವಿಲ್‌ ಪವರ್…….! | 30 ಅಡಿ ಆಳಕ್ಕೆ ಬಿದ್ದು ಬದುಕುಳಿದ ವ್ಯಕ್ತಿಯೇ ಇದಕ್ಕೆ ಸಾಕ್ಷಿ..! |

Share

53 ವರ್ಷದ ಇಯಾನ್ ಲಾಕ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮ್ಯಾಂಚೆಸ್ಟರ್‌ನಲ್ಲಿ ಸ್ನೇಹಿತರೊಬ್ಬರ ಮನೆಗೆ ಆಂಟೆನಾ ಅಳವಡಿಸುತ್ತಿದ್ದಾಗ ಮೇಲ್ಛಾವಣಿಯಿಂದ ಸುಮಾರು 30 ಅಡಿಯಷ್ಟು ಆಳಕ್ಕೆ ಬಿದ್ದು ದೇಹದ ಬಹುತೇಕ ಎಲ್ಲಾ ಮೂಳೆ ಮುರಿದುಕೊಂಡಿದ್ದ ಇವರು ಪವಾಡದ ರೀತಿಯಂತೆ ಬದುಕುಳಿದಿದ್ದಾರೆ.

Advertisement
Advertisement

ಲಾಕ್ ತನ್ನ ತೋಳಿನ ಎರಡು ಸ್ಥಳಗಳಲ್ಲಿ ಮುರಿದುಕೊಂಡಿತ್ತು. ಅವರ ಮೂಳೆ, ಮತ್ತು ಮಣಿಕಟ್ಟಿನ ಮುಖಾಂತರ ಚರ್ಮದ ಮೂಲಕ ಎಲುಬು ಹೊರಬಂದಿತ್ತು. ಆತನ ಕೈ ನಜ್ಜುಗುಜ್ಜಾಗಿದ್ದು, ನಾಲ್ಕು ಕಡೆ ಬೆನ್ನು ಮುರಿದಿತ್ತು.  ಎಲ್ಲಾ ಪಕ್ಕೆಲುಬುಗಳು ಮುರಿದುಹೋಗಿದ್ದು, ಶ್ವಾಸಕೋಶವನ್ನು ಸಹ ಚುಚ್ಚಿಕೊಂಡಿತ್ತು. ಸೊಂಟವು 30 ವಿವಿಧ ಸ್ಥಳಗಳಲ್ಲಿ ಬಿರುಕಾಗಿತ್ತು. ಹೀಗಾಗಿ ಈಗ ಇವರು ಬದುಕುಳಿದಿರುವುದೇ ಆಶ್ಚರ್ಯದ ವಿಷಯವಾಗಿದೆ. ವೈದ್ಯಕೀಯ ಲೋಕಕ್ಕೆ ಸವಾಲಾಗಿದ್ದು, ವಿಲ್‌ ಪವರ್‌ ಇದ್ದರೆ ಏನೂ ಆಗದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

Advertisement

ಮ್ಯಾಂಚೆಸ್ಟರ್ ರಾಯಲ್ ಆಸ್ಪತ್ರೆಯಲ್ಲಿದ್ದ ಸಮಯದಲ್ಲಿ ಇಯಾನ್ ಕೋವಿಡ್ ಪೀಡಿತರಾದ ಕಾರಣ ಟ್ರಾಫರ್ಡ್ ಜನರಲ್ ಆಸ್ಪತ್ರೆಗೆ ಅವರನ್ನು ವರ್ಗಾಯಿಸಲಾಯಿತು.ಕೋಮಾದಲ್ಲಿದ್ದ ಇಯಾಕ್ ಲಾಕ್ ಇದೀಗ ಮನೆಗೆ ಮರಳಲು ಉತ್ಸುಕರಾಗಿರುವರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಮಿಲ್ಲೆಟ್ಸ್‌ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…

52 mins ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

21 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago