Advertisement
ವಿಶೇಷ ವರದಿಗಳು

ಮನುಷ್ಯನಿಗೆ ಬೇಕಾದ್ದು ವಿಲ್‌ ಪವರ್…….! | 30 ಅಡಿ ಆಳಕ್ಕೆ ಬಿದ್ದು ಬದುಕುಳಿದ ವ್ಯಕ್ತಿಯೇ ಇದಕ್ಕೆ ಸಾಕ್ಷಿ..! |

Share

53 ವರ್ಷದ ಇಯಾನ್ ಲಾಕ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮ್ಯಾಂಚೆಸ್ಟರ್‌ನಲ್ಲಿ ಸ್ನೇಹಿತರೊಬ್ಬರ ಮನೆಗೆ ಆಂಟೆನಾ ಅಳವಡಿಸುತ್ತಿದ್ದಾಗ ಮೇಲ್ಛಾವಣಿಯಿಂದ ಸುಮಾರು 30 ಅಡಿಯಷ್ಟು ಆಳಕ್ಕೆ ಬಿದ್ದು ದೇಹದ ಬಹುತೇಕ ಎಲ್ಲಾ ಮೂಳೆ ಮುರಿದುಕೊಂಡಿದ್ದ ಇವರು ಪವಾಡದ ರೀತಿಯಂತೆ ಬದುಕುಳಿದಿದ್ದಾರೆ.

ಲಾಕ್ ತನ್ನ ತೋಳಿನ ಎರಡು ಸ್ಥಳಗಳಲ್ಲಿ ಮುರಿದುಕೊಂಡಿತ್ತು. ಅವರ ಮೂಳೆ, ಮತ್ತು ಮಣಿಕಟ್ಟಿನ ಮುಖಾಂತರ ಚರ್ಮದ ಮೂಲಕ ಎಲುಬು ಹೊರಬಂದಿತ್ತು. ಆತನ ಕೈ ನಜ್ಜುಗುಜ್ಜಾಗಿದ್ದು, ನಾಲ್ಕು ಕಡೆ ಬೆನ್ನು ಮುರಿದಿತ್ತು.  ಎಲ್ಲಾ ಪಕ್ಕೆಲುಬುಗಳು ಮುರಿದುಹೋಗಿದ್ದು, ಶ್ವಾಸಕೋಶವನ್ನು ಸಹ ಚುಚ್ಚಿಕೊಂಡಿತ್ತು. ಸೊಂಟವು 30 ವಿವಿಧ ಸ್ಥಳಗಳಲ್ಲಿ ಬಿರುಕಾಗಿತ್ತು. ಹೀಗಾಗಿ ಈಗ ಇವರು ಬದುಕುಳಿದಿರುವುದೇ ಆಶ್ಚರ್ಯದ ವಿಷಯವಾಗಿದೆ. ವೈದ್ಯಕೀಯ ಲೋಕಕ್ಕೆ ಸವಾಲಾಗಿದ್ದು, ವಿಲ್‌ ಪವರ್‌ ಇದ್ದರೆ ಏನೂ ಆಗದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

ಮ್ಯಾಂಚೆಸ್ಟರ್ ರಾಯಲ್ ಆಸ್ಪತ್ರೆಯಲ್ಲಿದ್ದ ಸಮಯದಲ್ಲಿ ಇಯಾನ್ ಕೋವಿಡ್ ಪೀಡಿತರಾದ ಕಾರಣ ಟ್ರಾಫರ್ಡ್ ಜನರಲ್ ಆಸ್ಪತ್ರೆಗೆ ಅವರನ್ನು ವರ್ಗಾಯಿಸಲಾಯಿತು.ಕೋಮಾದಲ್ಲಿದ್ದ ಇಯಾಕ್ ಲಾಕ್ ಇದೀಗ ಮನೆಗೆ ಮರಳಲು ಉತ್ಸುಕರಾಗಿರುವರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

5 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

16 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

20 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

21 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

23 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

24 hours ago