#ನಾನುಸ್ವಾಭಿಮಾನಿಹಿಂದು | ಅಭಿಯಾನ ಆರಂಭಿಸಿದ ಸಚಿವ ಸುನಿಲ್‌ ಕುಮಾರ್‌ | ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ |

November 8, 2022
2:33 PM

ಹಿಂದು ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆ ವಿರುದ್ಧ ಸಚಿವ ಸುನಿಲ್‌ ಕುಮಾರ್‌ ಅಭಿಯಾನ ಆರಂಭಿಸಿದ್ದಾರೆ. #ನಾನುಸ್ವಾಭಿಮಾನಿಹಿಂದು ಎಂಬ ಟ್ಯಾಗ್‌ ಮೂಲಕ ಅಭಿಯಾನ ಆರಂಭಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು, ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ. ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್‌ಗಳು ಮುಂದುವರಿದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror