ಹಿಂದು ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆ ವಿರುದ್ಧ ಸಚಿವ ಸುನಿಲ್ ಕುಮಾರ್ ಅಭಿಯಾನ ಆರಂಭಿಸಿದ್ದಾರೆ. #ನಾನುಸ್ವಾಭಿಮಾನಿಹಿಂದು ಎಂಬ ಟ್ಯಾಗ್ ಮೂಲಕ ಅಭಿಯಾನ ಆರಂಭಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು, ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ. ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್ಗಳು ಮುಂದುವರಿದಿದೆ.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…