ಹಿಂದು ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆ ವಿರುದ್ಧ ಸಚಿವ ಸುನಿಲ್ ಕುಮಾರ್ ಅಭಿಯಾನ ಆರಂಭಿಸಿದ್ದಾರೆ. #ನಾನುಸ್ವಾಭಿಮಾನಿಹಿಂದು ಎಂಬ ಟ್ಯಾಗ್ ಮೂಲಕ ಅಭಿಯಾನ ಆರಂಭಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು, ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ. ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್ಗಳು ಮುಂದುವರಿದಿದೆ.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…