Advertisement
ಸುದ್ದಿಗಳು

#ನಾನುಸ್ವಾಭಿಮಾನಿಹಿಂದು | ಅಭಿಯಾನ ಆರಂಭಿಸಿದ ಸಚಿವ ಸುನಿಲ್‌ ಕುಮಾರ್‌ | ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ |

Share

ಹಿಂದು ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆ ವಿರುದ್ಧ ಸಚಿವ ಸುನಿಲ್‌ ಕುಮಾರ್‌ ಅಭಿಯಾನ ಆರಂಭಿಸಿದ್ದಾರೆ. #ನಾನುಸ್ವಾಭಿಮಾನಿಹಿಂದು ಎಂಬ ಟ್ಯಾಗ್‌ ಮೂಲಕ ಅಭಿಯಾನ ಆರಂಭಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು, ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ. ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್‌ಗಳು ಮುಂದುವರಿದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

6 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

7 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

12 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

19 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago