ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ 2026-27ರಲ್ಲಿ ಕೃಷಿ, ಕರಾವಳಿ ಮೀನುಗಾರಿಕೆ, ಆರೋಗ್ಯ ಕ್ಷೇತ್ರ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು ನೀಡಲಾಗಿದೆ. “ವಿಕಸಿತ ಭಾರತ” ಗುರಿಯೊಂದಿಗೆ ಗ್ರೇಡ್-2(ಟೈರ್ -2) ಮತ್ತು ಗ್ರೇಡ್-3(ಟೈರ್-3) ನಗರಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ಘೋಷಿಸಿದೆ.
ಸಾರ್ವಜನಿಕ ಬಂಡವಾಳ ವೆಚ್ಚವನ್ನು ₹11.2 ಲಕ್ಷ ಕೋಟಿಯಿಂದ ₹12.2 ಲಕ್ಷ ಕೋಟಿಗೆ ಹೆಚ್ಚಿಸಲಾಗಿದ್ದು, ಮೂಲಸೌಕರ್ಯ ವಿಸ್ತರಣೆ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ವೇಗ ಸಿಗಲಿದೆ.
ಕರಾವಳಿ ಆರ್ಥಿಕತೆಯ ಪ್ರಮುಖ ವಲಯವಾಗಿರುವ ಮೀನುಗಾರಿಕೆ ಹಾಗೂ ಸೀಫುಡ್ ರಫ್ತುಗೆ ಬೆಂಬಲ ನೀಡಲಾಗಿದ್ದು, ಡ್ಯೂಟಿ-ಫ್ರೀ ಇನ್ಪುಟ್ ಮಿತಿಯನ್ನು 1%ರಿಂದ 3%ಗೆ ಹೆಚ್ಚಿಸಲಾಗಿದೆ.
ಅದೇ ವೇಳೆ ಕೃಷಿಯಲ್ಲಿ ತೆಂಗು–ಕೋಕೋ ಸೇರಿದಂತೆ ವಾಣಿಜ್ಯ ಬೆಳೆಗಳಿಗೆ ಉತ್ತೇಜನ ನೀಡುವ ಜೊತೆಗೆ MSME ಹಾಗೂ ಸಣ್ಣ ಕೈಗಾರಿಕೆಗಳಿಗೆ ‘Corporate Mitras’ ತರಬೇತಿ ಯೋಜನೆ ಜಾರಿಗೆ ತರಲಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅಗತ್ಯವಿರುವ 17 ಔಷಧಗಳ ಮೇಲೆ ಕಸ್ಟಮ್ಸ್ ಡ್ಯೂಟಿ ವಿನಾಯಿತಿ ನೀಡಲಾಗಿದೆ.
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…