ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ 2026-27ರಲ್ಲಿ ಕೃಷಿ, ಕರಾವಳಿ ಮೀನುಗಾರಿಕೆ, ಆರೋಗ್ಯ ಕ್ಷೇತ್ರ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು ನೀಡಲಾಗಿದೆ. “ವಿಕಸಿತ ಭಾರತ” ಗುರಿಯೊಂದಿಗೆ ಗ್ರೇಡ್-2(ಟೈರ್ -2) ಮತ್ತು ಗ್ರೇಡ್-3(ಟೈರ್-3) ನಗರಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ಘೋಷಿಸಿದೆ.
ಸಾರ್ವಜನಿಕ ಬಂಡವಾಳ ವೆಚ್ಚವನ್ನು ₹11.2 ಲಕ್ಷ ಕೋಟಿಯಿಂದ ₹12.2 ಲಕ್ಷ ಕೋಟಿಗೆ ಹೆಚ್ಚಿಸಲಾಗಿದ್ದು, ಮೂಲಸೌಕರ್ಯ ವಿಸ್ತರಣೆ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ವೇಗ ಸಿಗಲಿದೆ.
ಕರಾವಳಿ ಆರ್ಥಿಕತೆಯ ಪ್ರಮುಖ ವಲಯವಾಗಿರುವ ಮೀನುಗಾರಿಕೆ ಹಾಗೂ ಸೀಫುಡ್ ರಫ್ತುಗೆ ಬೆಂಬಲ ನೀಡಲಾಗಿದ್ದು, ಡ್ಯೂಟಿ-ಫ್ರೀ ಇನ್ಪುಟ್ ಮಿತಿಯನ್ನು 1%ರಿಂದ 3%ಗೆ ಹೆಚ್ಚಿಸಲಾಗಿದೆ.
ಅದೇ ವೇಳೆ ಕೃಷಿಯಲ್ಲಿ ತೆಂಗು–ಕೋಕೋ ಸೇರಿದಂತೆ ವಾಣಿಜ್ಯ ಬೆಳೆಗಳಿಗೆ ಉತ್ತೇಜನ ನೀಡುವ ಜೊತೆಗೆ MSME ಹಾಗೂ ಸಣ್ಣ ಕೈಗಾರಿಕೆಗಳಿಗೆ ‘Corporate Mitras’ ತರಬೇತಿ ಯೋಜನೆ ಜಾರಿಗೆ ತರಲಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅಗತ್ಯವಿರುವ 17 ಔಷಧಗಳ ಮೇಲೆ ಕಸ್ಟಮ್ಸ್ ಡ್ಯೂಟಿ ವಿನಾಯಿತಿ ನೀಡಲಾಗಿದೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…