ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ 2026-27ರಲ್ಲಿ ಕೃಷಿ, ಕರಾವಳಿ ಮೀನುಗಾರಿಕೆ, ಆರೋಗ್ಯ ಕ್ಷೇತ್ರ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು ನೀಡಲಾಗಿದೆ. “ವಿಕಸಿತ ಭಾರತ” ಗುರಿಯೊಂದಿಗೆ ಗ್ರೇಡ್-2(ಟೈರ್ -2) ಮತ್ತು ಗ್ರೇಡ್-3(ಟೈರ್-3) ನಗರಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ಘೋಷಿಸಿದೆ.
ಸಾರ್ವಜನಿಕ ಬಂಡವಾಳ ವೆಚ್ಚವನ್ನು ₹11.2 ಲಕ್ಷ ಕೋಟಿಯಿಂದ ₹12.2 ಲಕ್ಷ ಕೋಟಿಗೆ ಹೆಚ್ಚಿಸಲಾಗಿದ್ದು, ಮೂಲಸೌಕರ್ಯ ವಿಸ್ತರಣೆ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ವೇಗ ಸಿಗಲಿದೆ.
ಕರಾವಳಿ ಆರ್ಥಿಕತೆಯ ಪ್ರಮುಖ ವಲಯವಾಗಿರುವ ಮೀನುಗಾರಿಕೆ ಹಾಗೂ ಸೀಫುಡ್ ರಫ್ತುಗೆ ಬೆಂಬಲ ನೀಡಲಾಗಿದ್ದು, ಡ್ಯೂಟಿ-ಫ್ರೀ ಇನ್ಪುಟ್ ಮಿತಿಯನ್ನು 1%ರಿಂದ 3%ಗೆ ಹೆಚ್ಚಿಸಲಾಗಿದೆ.
ಅದೇ ವೇಳೆ ಕೃಷಿಯಲ್ಲಿ ತೆಂಗು–ಕೋಕೋ ಸೇರಿದಂತೆ ವಾಣಿಜ್ಯ ಬೆಳೆಗಳಿಗೆ ಉತ್ತೇಜನ ನೀಡುವ ಜೊತೆಗೆ MSME ಹಾಗೂ ಸಣ್ಣ ಕೈಗಾರಿಕೆಗಳಿಗೆ ‘Corporate Mitras’ ತರಬೇತಿ ಯೋಜನೆ ಜಾರಿಗೆ ತರಲಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅಗತ್ಯವಿರುವ 17 ಔಷಧಗಳ ಮೇಲೆ ಕಸ್ಟಮ್ಸ್ ಡ್ಯೂಟಿ ವಿನಾಯಿತಿ ನೀಡಲಾಗಿದೆ.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…