ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಸುಮಾರು 10 ಲಕ್ಷ ನೇರ ಉದ್ಯೋಗಗಳು ಮತ್ತು 30 ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯ ಎಂದು ತಿಳಿಸಿದೆ.
ನವದೆಹಲಿಯಲ್ಲಿ ನಡೆದ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಈ ಕೈಗಾರಿಕಾ ಪ್ರದೇಶದಲ್ಲಿ ಒಟ್ಟು ಅಂದಾಜು ಹೂಡಿಕೆ 28,602 ಕೋಟಿ ರೂಪಾಯಿ ಹೂಡಿಕೆಯಾಗುತ್ತದೆ ಎಂದು ಅವರು ಹೇಳಿದರು. ಯೋಜನೆಗಳು ಹತ್ತು ರಾಜ್ಯಗಳಾದ್ಯಂತ ವ್ಯಾಪಿಸಿವೆ ಮತ್ತು ಆರು ಪ್ರಮುಖ ಕಾರಿಡಾರ್ಗಳಲ್ಲಿ ಯೋಜಿಸಲಾಗಿದೆ. ಉತ್ತರಾಖಂಡದ ಖುರ್ಪಿಯಾ, ಬಿಹಾರದ ಗಯಾ, ಪಂಜಾಬ್ನ ರಾಜಪುರ-ಪಟಿಯಾಲ, ತೆಲಂಗಾಣದ ಜಹೀರಾಬಾದ್, ಮಹಾರಾಷ್ಟ್ರದ ದಿಘಿ, ಆಂಧ್ರಪ್ರದೇಶದ ಓರ್ವಕಲ್ ಮತ್ತು ಕೊಪ್ಪರ್ತಿ, ಕೇರಳದ ಪಾಲಕ್ಕಾಡ್, ರಾಜಸ್ಥಾನದ ಜೋಧ್ಪುರ-ಪಾಲಿ, ಮತ್ತು ಉತ್ತರ ಪ್ರದೇಶದ ಆಗ್ರಾ ಮತ್ತು ಪ್ರಯಾಗ್ರಾಜ್.
Union Cabinet approves twelve greenfield industrial smart cities under National Industrial Corridor Development Programme
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…