ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಸುಮಾರು 10 ಲಕ್ಷ ನೇರ ಉದ್ಯೋಗಗಳು ಮತ್ತು 30 ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯ ಎಂದು ತಿಳಿಸಿದೆ.
ನವದೆಹಲಿಯಲ್ಲಿ ನಡೆದ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಈ ಕೈಗಾರಿಕಾ ಪ್ರದೇಶದಲ್ಲಿ ಒಟ್ಟು ಅಂದಾಜು ಹೂಡಿಕೆ 28,602 ಕೋಟಿ ರೂಪಾಯಿ ಹೂಡಿಕೆಯಾಗುತ್ತದೆ ಎಂದು ಅವರು ಹೇಳಿದರು. ಯೋಜನೆಗಳು ಹತ್ತು ರಾಜ್ಯಗಳಾದ್ಯಂತ ವ್ಯಾಪಿಸಿವೆ ಮತ್ತು ಆರು ಪ್ರಮುಖ ಕಾರಿಡಾರ್ಗಳಲ್ಲಿ ಯೋಜಿಸಲಾಗಿದೆ. ಉತ್ತರಾಖಂಡದ ಖುರ್ಪಿಯಾ, ಬಿಹಾರದ ಗಯಾ, ಪಂಜಾಬ್ನ ರಾಜಪುರ-ಪಟಿಯಾಲ, ತೆಲಂಗಾಣದ ಜಹೀರಾಬಾದ್, ಮಹಾರಾಷ್ಟ್ರದ ದಿಘಿ, ಆಂಧ್ರಪ್ರದೇಶದ ಓರ್ವಕಲ್ ಮತ್ತು ಕೊಪ್ಪರ್ತಿ, ಕೇರಳದ ಪಾಲಕ್ಕಾಡ್, ರಾಜಸ್ಥಾನದ ಜೋಧ್ಪುರ-ಪಾಲಿ, ಮತ್ತು ಉತ್ತರ ಪ್ರದೇಶದ ಆಗ್ರಾ ಮತ್ತು ಪ್ರಯಾಗ್ರಾಜ್.
Union Cabinet approves twelve greenfield industrial smart cities under National Industrial Corridor Development Programme
ಅಡಿಕೆ ಸಿಪ್ಪೆಯ ರಸದಿಂದ ತಯಾರಿಸಿ ಸೋಪಿಗೆ ಈಗ ಪೇಟೆಂಟ್ ಲಭಿಸಿದೆ. ಪುತ್ತೂರಿನ ಸತ್ವಂ…
ಕೃಷಿಕರಿಗೆ ತಾವು ಕೊಂಡ ಗಿಡ/ತಳಿಗಳ ಮಾಹಿತಿಯನ್ನು ಸುಲಭದಲ್ಲಿ ಪಡೆಯಲನುವಾಗುವ ಕ್ಯೂಆರ್ ಕೋಡ್ ಹಾಗೂ…
ಈಗಿನ ಹವಾಮಾನ ಪರಿಸ್ಥಿಯಲ್ಲಿ ರಾಜ್ಯದಲ್ಲಿ ನಿರ್ದಿಷ್ಟ ಪರಿಸರದಲ್ಲೇ ಮಳೆಯ ಮುನ್ಸೂಚನೆ ನೀಡಿಲು ಸಾಧ್ಯವಾಗುತ್ತಿಲ್ಲ.
ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…
ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…
https://www.youtube.com/watch?v=fe-pas2_28A