ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಸುಮಾರು 10 ಲಕ್ಷ ನೇರ ಉದ್ಯೋಗಗಳು ಮತ್ತು 30 ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯ ಎಂದು ತಿಳಿಸಿದೆ.
ನವದೆಹಲಿಯಲ್ಲಿ ನಡೆದ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಈ ಕೈಗಾರಿಕಾ ಪ್ರದೇಶದಲ್ಲಿ ಒಟ್ಟು ಅಂದಾಜು ಹೂಡಿಕೆ 28,602 ಕೋಟಿ ರೂಪಾಯಿ ಹೂಡಿಕೆಯಾಗುತ್ತದೆ ಎಂದು ಅವರು ಹೇಳಿದರು. ಯೋಜನೆಗಳು ಹತ್ತು ರಾಜ್ಯಗಳಾದ್ಯಂತ ವ್ಯಾಪಿಸಿವೆ ಮತ್ತು ಆರು ಪ್ರಮುಖ ಕಾರಿಡಾರ್ಗಳಲ್ಲಿ ಯೋಜಿಸಲಾಗಿದೆ. ಉತ್ತರಾಖಂಡದ ಖುರ್ಪಿಯಾ, ಬಿಹಾರದ ಗಯಾ, ಪಂಜಾಬ್ನ ರಾಜಪುರ-ಪಟಿಯಾಲ, ತೆಲಂಗಾಣದ ಜಹೀರಾಬಾದ್, ಮಹಾರಾಷ್ಟ್ರದ ದಿಘಿ, ಆಂಧ್ರಪ್ರದೇಶದ ಓರ್ವಕಲ್ ಮತ್ತು ಕೊಪ್ಪರ್ತಿ, ಕೇರಳದ ಪಾಲಕ್ಕಾಡ್, ರಾಜಸ್ಥಾನದ ಜೋಧ್ಪುರ-ಪಾಲಿ, ಮತ್ತು ಉತ್ತರ ಪ್ರದೇಶದ ಆಗ್ರಾ ಮತ್ತು ಪ್ರಯಾಗ್ರಾಜ್.
Union Cabinet approves twelve greenfield industrial smart cities under National Industrial Corridor Development Programme
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…