ವಿಶ್ವ ಜಲದಿನ ಆಚರಣೆ ಹಿನ್ನೆಲೆ ಮಳೆ ನೀರಿನ ಸಂಗ್ರಹ – 2025 ಅಭಿಯಾನಕ್ಕೆ ಚಾಲನೆ

March 22, 2025
10:52 PM

ವಿಶ್ವ ಜಲದಿನ ಆಚರಣೆ ಹಿನ್ನೆಲೆಯಲ್ಲಿ ‘ ಜಲಶಕ್ತಿ ಅಭಿಯಾನ; ಮಳೆ ನೀರಿನ ಸಂಗ್ರಹ – 2025 ‘ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಹರಿಯಾಣದ ಪಂಚಕುಲದಲ್ಲಿ ಚಾಲನೆ ನೀಡಿದರು. ನೀರಿನ ಸಂರಕ್ಷಣೆಯ ಪ್ರಾಮುಖ್ಯತೆ, ಮಳೆ ನೀರು ಸಂಗ್ರಹ, ಅಂತರ್ಜಲ ಮರುಪೂರಣದ ಮಹತ್ವ ಕುರಿತು ಜನಜಾಗೃತಿ ಮೂಡಿಸಲು ಈ ಅಭಿಯಾನವನ್ನು ದೇಶದ ಒಂದು ನೂರ ನಲವತ್ತೆಂಟು  ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ. ಇದೇ ವೇಳೆ ಸಚಿವರು, ‘ ಜಲ – ಅರಣ್ಯ – ಜನ: ಒಂದೇ ಪ್ರಾಕೃತಿಕ ಬಾಂಧವ್ಯ ಅಭಿಯಾನ ‘ಕ್ಕೆ ಚಾಲನೆ ನೀಡಿದರು. ನದಿಗಳು, ಜಲ ಮೂಲಗಳು ಮತ್ತು ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಈ ಅಭಿಯಾನ ಕೈಗೊಳ್ಳಲಾಗಿದೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ
February 11, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror