ವಿಶ್ವ ಜಲದಿನ ಆಚರಣೆ ಹಿನ್ನೆಲೆಯಲ್ಲಿ ‘ ಜಲಶಕ್ತಿ ಅಭಿಯಾನ; ಮಳೆ ನೀರಿನ ಸಂಗ್ರಹ – 2025 ‘ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಹರಿಯಾಣದ ಪಂಚಕುಲದಲ್ಲಿ ಚಾಲನೆ ನೀಡಿದರು. ನೀರಿನ ಸಂರಕ್ಷಣೆಯ ಪ್ರಾಮುಖ್ಯತೆ, ಮಳೆ ನೀರು ಸಂಗ್ರಹ, ಅಂತರ್ಜಲ ಮರುಪೂರಣದ ಮಹತ್ವ ಕುರಿತು ಜನಜಾಗೃತಿ ಮೂಡಿಸಲು ಈ ಅಭಿಯಾನವನ್ನು ದೇಶದ ಒಂದು ನೂರ ನಲವತ್ತೆಂಟು ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ. ಇದೇ ವೇಳೆ ಸಚಿವರು, ‘ ಜಲ – ಅರಣ್ಯ – ಜನ: ಒಂದೇ ಪ್ರಾಕೃತಿಕ ಬಾಂಧವ್ಯ ಅಭಿಯಾನ ‘ಕ್ಕೆ ಚಾಲನೆ ನೀಡಿದರು. ನದಿಗಳು, ಜಲ ಮೂಲಗಳು ಮತ್ತು ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಈ ಅಭಿಯಾನ ಕೈಗೊಳ್ಳಲಾಗಿದೆ.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…