ವಿಶ್ವ ಜಲದಿನ ಆಚರಣೆ ಹಿನ್ನೆಲೆಯಲ್ಲಿ ‘ ಜಲಶಕ್ತಿ ಅಭಿಯಾನ; ಮಳೆ ನೀರಿನ ಸಂಗ್ರಹ – 2025 ‘ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಹರಿಯಾಣದ ಪಂಚಕುಲದಲ್ಲಿ ಚಾಲನೆ ನೀಡಿದರು. ನೀರಿನ ಸಂರಕ್ಷಣೆಯ ಪ್ರಾಮುಖ್ಯತೆ, ಮಳೆ ನೀರು ಸಂಗ್ರಹ, ಅಂತರ್ಜಲ ಮರುಪೂರಣದ ಮಹತ್ವ ಕುರಿತು ಜನಜಾಗೃತಿ ಮೂಡಿಸಲು ಈ ಅಭಿಯಾನವನ್ನು ದೇಶದ ಒಂದು ನೂರ ನಲವತ್ತೆಂಟು ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ. ಇದೇ ವೇಳೆ ಸಚಿವರು, ‘ ಜಲ – ಅರಣ್ಯ – ಜನ: ಒಂದೇ ಪ್ರಾಕೃತಿಕ ಬಾಂಧವ್ಯ ಅಭಿಯಾನ ‘ಕ್ಕೆ ಚಾಲನೆ ನೀಡಿದರು. ನದಿಗಳು, ಜಲ ಮೂಲಗಳು ಮತ್ತು ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಈ ಅಭಿಯಾನ ಕೈಗೊಳ್ಳಲಾಗಿದೆ.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490