ವಿಶ್ವ ಜಲದಿನ ಆಚರಣೆ ಹಿನ್ನೆಲೆಯಲ್ಲಿ ‘ ಜಲಶಕ್ತಿ ಅಭಿಯಾನ; ಮಳೆ ನೀರಿನ ಸಂಗ್ರಹ – 2025 ‘ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಹರಿಯಾಣದ ಪಂಚಕುಲದಲ್ಲಿ ಚಾಲನೆ ನೀಡಿದರು. ನೀರಿನ ಸಂರಕ್ಷಣೆಯ ಪ್ರಾಮುಖ್ಯತೆ, ಮಳೆ ನೀರು ಸಂಗ್ರಹ, ಅಂತರ್ಜಲ ಮರುಪೂರಣದ ಮಹತ್ವ ಕುರಿತು ಜನಜಾಗೃತಿ ಮೂಡಿಸಲು ಈ ಅಭಿಯಾನವನ್ನು ದೇಶದ ಒಂದು ನೂರ ನಲವತ್ತೆಂಟು ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ. ಇದೇ ವೇಳೆ ಸಚಿವರು, ‘ ಜಲ – ಅರಣ್ಯ – ಜನ: ಒಂದೇ ಪ್ರಾಕೃತಿಕ ಬಾಂಧವ್ಯ ಅಭಿಯಾನ ‘ಕ್ಕೆ ಚಾಲನೆ ನೀಡಿದರು. ನದಿಗಳು, ಜಲ ಮೂಲಗಳು ಮತ್ತು ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಈ ಅಭಿಯಾನ ಕೈಗೊಳ್ಳಲಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…