ವಿಶ್ವ ಜಲದಿನ ಆಚರಣೆ ಹಿನ್ನೆಲೆಯಲ್ಲಿ ‘ ಜಲಶಕ್ತಿ ಅಭಿಯಾನ; ಮಳೆ ನೀರಿನ ಸಂಗ್ರಹ – 2025 ‘ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಹರಿಯಾಣದ ಪಂಚಕುಲದಲ್ಲಿ ಚಾಲನೆ ನೀಡಿದರು. ನೀರಿನ ಸಂರಕ್ಷಣೆಯ ಪ್ರಾಮುಖ್ಯತೆ, ಮಳೆ ನೀರು ಸಂಗ್ರಹ, ಅಂತರ್ಜಲ ಮರುಪೂರಣದ ಮಹತ್ವ ಕುರಿತು ಜನಜಾಗೃತಿ ಮೂಡಿಸಲು ಈ ಅಭಿಯಾನವನ್ನು ದೇಶದ ಒಂದು ನೂರ ನಲವತ್ತೆಂಟು ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ. ಇದೇ ವೇಳೆ ಸಚಿವರು, ‘ ಜಲ – ಅರಣ್ಯ – ಜನ: ಒಂದೇ ಪ್ರಾಕೃತಿಕ ಬಾಂಧವ್ಯ ಅಭಿಯಾನ ‘ಕ್ಕೆ ಚಾಲನೆ ನೀಡಿದರು. ನದಿಗಳು, ಜಲ ಮೂಲಗಳು ಮತ್ತು ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಈ ಅಭಿಯಾನ ಕೈಗೊಳ್ಳಲಾಗಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…