ವಿಶ್ವ ಜಲದಿನ ಆಚರಣೆ ಹಿನ್ನೆಲೆಯಲ್ಲಿ ‘ ಜಲಶಕ್ತಿ ಅಭಿಯಾನ; ಮಳೆ ನೀರಿನ ಸಂಗ್ರಹ – 2025 ‘ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಹರಿಯಾಣದ ಪಂಚಕುಲದಲ್ಲಿ ಚಾಲನೆ ನೀಡಿದರು. ನೀರಿನ ಸಂರಕ್ಷಣೆಯ ಪ್ರಾಮುಖ್ಯತೆ, ಮಳೆ ನೀರು ಸಂಗ್ರಹ, ಅಂತರ್ಜಲ ಮರುಪೂರಣದ ಮಹತ್ವ ಕುರಿತು ಜನಜಾಗೃತಿ ಮೂಡಿಸಲು ಈ ಅಭಿಯಾನವನ್ನು ದೇಶದ ಒಂದು ನೂರ ನಲವತ್ತೆಂಟು ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ. ಇದೇ ವೇಳೆ ಸಚಿವರು, ‘ ಜಲ – ಅರಣ್ಯ – ಜನ: ಒಂದೇ ಪ್ರಾಕೃತಿಕ ಬಾಂಧವ್ಯ ಅಭಿಯಾನ ‘ಕ್ಕೆ ಚಾಲನೆ ನೀಡಿದರು. ನದಿಗಳು, ಜಲ ಮೂಲಗಳು ಮತ್ತು ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಈ ಅಭಿಯಾನ ಕೈಗೊಳ್ಳಲಾಗಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…