ರಬ್ಬರ್ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ಕೇಂದ್ರ ಸರಕಾರ ಸೂಚಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರಕ್ಕೆ ಬರೆದಿರುವ ಪತ್ರಕ್ಕೆ ಉತ್ತರಿಸಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಅವರು, ರಬ್ಬರ್ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಒದಗಿಸುವ ಬೆಳೆಗಳ ಪಟ್ಟಿಗೆ ಸೇರಿಸುವ ಬೇಡಿಕೆ ಸಂಬಂಧ ಪತ್ರವನ್ನು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…