ಸುದ್ದಿಗಳು

ಡಿಜಿಟಲ್ ಖಾತೆಯ ಮೂಲಕ ನೀಡಲಾದ ಎಲ್ಲಾ ಶೈಕ್ಷಣಿಕ ಪದವಿಗಳು, ಅಂಕಪಟ್ಟಿಗಳನ್ನು ಮಾನ್ಯ ಮಾಡಿದ ಯುಜಿಸಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಡಿಜಿಟಲ್  ಖಾತೆಯ ಮೂಲಕ ನೀಡಿದ ಪದವಿಗಳು, ಅಂಕಪಟ್ಟಿಗಳು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಮನವಿ ಮಾಡಿದೆ.

Advertisement
Advertisement

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಿಜಿಲಾಕರ್ ಪ್ಲಾಟ್‌ಫಾರ್ಮ್ ವಿದ್ಯಾರ್ಥಿಗಳ ಪದವಿ, ಮಾರ್ಕ್-ಶೀಟ್ ಮತ್ತು ಇತರ ದಾಖಲೆಗಳನ್ನು ನೀಡಲಾದ ದಾಖಲೆಗಳ ವಿಭಾಗಕ್ಕೆ ಎಲೆಕ್ಟ್ರಾನಿಕ್ ರೂಪದಲ್ಲಿ ಒಮ್ಮೆ ಮೂಲದಿಂದ ಡಿಜಿಲಾಕರ್- ಎನ್‌ಎಡಿ ಪ್ಲಾಟ್‌ಫಾರ್ಮ್ ಮೂಲಕ ಆಪ್‌ಲೋಡ್ ಮಾಡುವ ಸೌಲಭ್ಯವನ್ನು ಹೊಂದಿದೆ. ಡಿಜಿಲಾಕರ್ ಪ್ಲಾಟ್‌ಫಾರ್ಮ್ ನಲ್ಲಿ ಲಭ್ಯವಿರುವ ಈ ಎಲೆಕ್ಟ್ರಾನಿಕ್ ದಾಖಲೆಗಳು ಮಾಹಿತಿ ತಂತ್ರಜ್ಞಾನ ಕಾಯಿದೆ, 2೦೦೦ರ ನಿಬಂಧನಗಳ ಪ್ರಕಾರ ಮಾನ್ಯ ದಾಖಲೆಗಳಾಗಿವೆ ಎಂದು ಯುಜಿಸಿ ಹೇಳಿದೆ.

ಎನ್‌ಎಡಿ ಕಾರ್ಯಕ್ರಮದ ವ್ಯಾಪ್ತಿಯನ್ನು ಹೆಚ್ಚಿಸಲು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಡಿಜಿಲಾಕರ್ ಖಾತೆಯಲ್ಲಿ ನೀಡಲಾದ ದಾಖಲೆಗಳಲ್ಲಿ ಲಭ್ಯವಿರುವ ಪದವಿ, ಮಾರ್ಕ್-ಶೀಟ್‌ಘಲು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ವಿನಂತಿಸಲಾಗಿದೆ ಎಂದು ಆಯೋಗವು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

4 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

8 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

8 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

13 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

16 hours ago