Advertisement
ಸುದ್ದಿಗಳು

ಡಿಜಿಟಲ್ ಖಾತೆಯ ಮೂಲಕ ನೀಡಲಾದ ಎಲ್ಲಾ ಶೈಕ್ಷಣಿಕ ಪದವಿಗಳು, ಅಂಕಪಟ್ಟಿಗಳನ್ನು ಮಾನ್ಯ ಮಾಡಿದ ಯುಜಿಸಿ

Share

ಡಿಜಿಟಲ್  ಖಾತೆಯ ಮೂಲಕ ನೀಡಿದ ಪದವಿಗಳು, ಅಂಕಪಟ್ಟಿಗಳು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಮನವಿ ಮಾಡಿದೆ.

Advertisement
Advertisement
Advertisement
Advertisement

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಿಜಿಲಾಕರ್ ಪ್ಲಾಟ್‌ಫಾರ್ಮ್ ವಿದ್ಯಾರ್ಥಿಗಳ ಪದವಿ, ಮಾರ್ಕ್-ಶೀಟ್ ಮತ್ತು ಇತರ ದಾಖಲೆಗಳನ್ನು ನೀಡಲಾದ ದಾಖಲೆಗಳ ವಿಭಾಗಕ್ಕೆ ಎಲೆಕ್ಟ್ರಾನಿಕ್ ರೂಪದಲ್ಲಿ ಒಮ್ಮೆ ಮೂಲದಿಂದ ಡಿಜಿಲಾಕರ್- ಎನ್‌ಎಡಿ ಪ್ಲಾಟ್‌ಫಾರ್ಮ್ ಮೂಲಕ ಆಪ್‌ಲೋಡ್ ಮಾಡುವ ಸೌಲಭ್ಯವನ್ನು ಹೊಂದಿದೆ. ಡಿಜಿಲಾಕರ್ ಪ್ಲಾಟ್‌ಫಾರ್ಮ್ ನಲ್ಲಿ ಲಭ್ಯವಿರುವ ಈ ಎಲೆಕ್ಟ್ರಾನಿಕ್ ದಾಖಲೆಗಳು ಮಾಹಿತಿ ತಂತ್ರಜ್ಞಾನ ಕಾಯಿದೆ, 2೦೦೦ರ ನಿಬಂಧನಗಳ ಪ್ರಕಾರ ಮಾನ್ಯ ದಾಖಲೆಗಳಾಗಿವೆ ಎಂದು ಯುಜಿಸಿ ಹೇಳಿದೆ.

Advertisement

ಎನ್‌ಎಡಿ ಕಾರ್ಯಕ್ರಮದ ವ್ಯಾಪ್ತಿಯನ್ನು ಹೆಚ್ಚಿಸಲು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಡಿಜಿಲಾಕರ್ ಖಾತೆಯಲ್ಲಿ ನೀಡಲಾದ ದಾಖಲೆಗಳಲ್ಲಿ ಲಭ್ಯವಿರುವ ಪದವಿ, ಮಾರ್ಕ್-ಶೀಟ್‌ಘಲು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ವಿನಂತಿಸಲಾಗಿದೆ ಎಂದು ಆಯೋಗವು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |

ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…

2 hours ago

ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…

2 hours ago

ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ

ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…

2 hours ago

ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ದಕ್ಷಿಣ ಕನ್ನಡದ ಸುಳ್ಯದಲ್ಲಿ  40.4 ಡಿಗ್ರಿ ಸೆಲ್ಸಿಯಸ್,  ಉಪ್ಪಿನಂಗಡಿಯಲ್ಲಿ   39.6, ಪಾಣೆ ಮಂಗಳೂರಿನಲ್ಲಿ …

2 hours ago

ಕೃಷಿಯಲ್ಲಿ ಶೇ.80 ರಷ್ಟು ಮಂದಿ ಸಣ್ಣ ರೈತರು

ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ  ಸಮುದಾಯ ಮಾರುಕಟ್ಟೆ…

2 hours ago

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…

13 hours ago