Advertisement
ಸುದ್ದಿಗಳು

ಡಿಜಿಟಲ್ ಖಾತೆಯ ಮೂಲಕ ನೀಡಲಾದ ಎಲ್ಲಾ ಶೈಕ್ಷಣಿಕ ಪದವಿಗಳು, ಅಂಕಪಟ್ಟಿಗಳನ್ನು ಮಾನ್ಯ ಮಾಡಿದ ಯುಜಿಸಿ

Share

ಡಿಜಿಟಲ್  ಖಾತೆಯ ಮೂಲಕ ನೀಡಿದ ಪದವಿಗಳು, ಅಂಕಪಟ್ಟಿಗಳು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಮನವಿ ಮಾಡಿದೆ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಿಜಿಲಾಕರ್ ಪ್ಲಾಟ್‌ಫಾರ್ಮ್ ವಿದ್ಯಾರ್ಥಿಗಳ ಪದವಿ, ಮಾರ್ಕ್-ಶೀಟ್ ಮತ್ತು ಇತರ ದಾಖಲೆಗಳನ್ನು ನೀಡಲಾದ ದಾಖಲೆಗಳ ವಿಭಾಗಕ್ಕೆ ಎಲೆಕ್ಟ್ರಾನಿಕ್ ರೂಪದಲ್ಲಿ ಒಮ್ಮೆ ಮೂಲದಿಂದ ಡಿಜಿಲಾಕರ್- ಎನ್‌ಎಡಿ ಪ್ಲಾಟ್‌ಫಾರ್ಮ್ ಮೂಲಕ ಆಪ್‌ಲೋಡ್ ಮಾಡುವ ಸೌಲಭ್ಯವನ್ನು ಹೊಂದಿದೆ. ಡಿಜಿಲಾಕರ್ ಪ್ಲಾಟ್‌ಫಾರ್ಮ್ ನಲ್ಲಿ ಲಭ್ಯವಿರುವ ಈ ಎಲೆಕ್ಟ್ರಾನಿಕ್ ದಾಖಲೆಗಳು ಮಾಹಿತಿ ತಂತ್ರಜ್ಞಾನ ಕಾಯಿದೆ, 2೦೦೦ರ ನಿಬಂಧನಗಳ ಪ್ರಕಾರ ಮಾನ್ಯ ದಾಖಲೆಗಳಾಗಿವೆ ಎಂದು ಯುಜಿಸಿ ಹೇಳಿದೆ.

ಎನ್‌ಎಡಿ ಕಾರ್ಯಕ್ರಮದ ವ್ಯಾಪ್ತಿಯನ್ನು ಹೆಚ್ಚಿಸಲು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಡಿಜಿಲಾಕರ್ ಖಾತೆಯಲ್ಲಿ ನೀಡಲಾದ ದಾಖಲೆಗಳಲ್ಲಿ ಲಭ್ಯವಿರುವ ಪದವಿ, ಮಾರ್ಕ್-ಶೀಟ್‌ಘಲು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ವಿನಂತಿಸಲಾಗಿದೆ ಎಂದು ಆಯೋಗವು ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

2 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

13 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

13 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

19 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

21 hours ago