Advertisement
ಸುದ್ದಿಗಳು

ಡಿಜಿಟಲ್ ಖಾತೆಯ ಮೂಲಕ ನೀಡಲಾದ ಎಲ್ಲಾ ಶೈಕ್ಷಣಿಕ ಪದವಿಗಳು, ಅಂಕಪಟ್ಟಿಗಳನ್ನು ಮಾನ್ಯ ಮಾಡಿದ ಯುಜಿಸಿ

Share

ಡಿಜಿಟಲ್  ಖಾತೆಯ ಮೂಲಕ ನೀಡಿದ ಪದವಿಗಳು, ಅಂಕಪಟ್ಟಿಗಳು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಮನವಿ ಮಾಡಿದೆ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಿಜಿಲಾಕರ್ ಪ್ಲಾಟ್‌ಫಾರ್ಮ್ ವಿದ್ಯಾರ್ಥಿಗಳ ಪದವಿ, ಮಾರ್ಕ್-ಶೀಟ್ ಮತ್ತು ಇತರ ದಾಖಲೆಗಳನ್ನು ನೀಡಲಾದ ದಾಖಲೆಗಳ ವಿಭಾಗಕ್ಕೆ ಎಲೆಕ್ಟ್ರಾನಿಕ್ ರೂಪದಲ್ಲಿ ಒಮ್ಮೆ ಮೂಲದಿಂದ ಡಿಜಿಲಾಕರ್- ಎನ್‌ಎಡಿ ಪ್ಲಾಟ್‌ಫಾರ್ಮ್ ಮೂಲಕ ಆಪ್‌ಲೋಡ್ ಮಾಡುವ ಸೌಲಭ್ಯವನ್ನು ಹೊಂದಿದೆ. ಡಿಜಿಲಾಕರ್ ಪ್ಲಾಟ್‌ಫಾರ್ಮ್ ನಲ್ಲಿ ಲಭ್ಯವಿರುವ ಈ ಎಲೆಕ್ಟ್ರಾನಿಕ್ ದಾಖಲೆಗಳು ಮಾಹಿತಿ ತಂತ್ರಜ್ಞಾನ ಕಾಯಿದೆ, 2೦೦೦ರ ನಿಬಂಧನಗಳ ಪ್ರಕಾರ ಮಾನ್ಯ ದಾಖಲೆಗಳಾಗಿವೆ ಎಂದು ಯುಜಿಸಿ ಹೇಳಿದೆ.

ಎನ್‌ಎಡಿ ಕಾರ್ಯಕ್ರಮದ ವ್ಯಾಪ್ತಿಯನ್ನು ಹೆಚ್ಚಿಸಲು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಡಿಜಿಲಾಕರ್ ಖಾತೆಯಲ್ಲಿ ನೀಡಲಾದ ದಾಖಲೆಗಳಲ್ಲಿ ಲಭ್ಯವಿರುವ ಪದವಿ, ಮಾರ್ಕ್-ಶೀಟ್‌ಘಲು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ವಿನಂತಿಸಲಾಗಿದೆ ಎಂದು ಆಯೋಗವು ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

5 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

5 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

20 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

21 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago