Advertisement
ಸುದ್ದಿಗಳು

ಡಿಜಿಟಲ್ ಖಾತೆಯ ಮೂಲಕ ನೀಡಲಾದ ಎಲ್ಲಾ ಶೈಕ್ಷಣಿಕ ಪದವಿಗಳು, ಅಂಕಪಟ್ಟಿಗಳನ್ನು ಮಾನ್ಯ ಮಾಡಿದ ಯುಜಿಸಿ

Share

ಡಿಜಿಟಲ್  ಖಾತೆಯ ಮೂಲಕ ನೀಡಿದ ಪದವಿಗಳು, ಅಂಕಪಟ್ಟಿಗಳು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಮನವಿ ಮಾಡಿದೆ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಿಜಿಲಾಕರ್ ಪ್ಲಾಟ್‌ಫಾರ್ಮ್ ವಿದ್ಯಾರ್ಥಿಗಳ ಪದವಿ, ಮಾರ್ಕ್-ಶೀಟ್ ಮತ್ತು ಇತರ ದಾಖಲೆಗಳನ್ನು ನೀಡಲಾದ ದಾಖಲೆಗಳ ವಿಭಾಗಕ್ಕೆ ಎಲೆಕ್ಟ್ರಾನಿಕ್ ರೂಪದಲ್ಲಿ ಒಮ್ಮೆ ಮೂಲದಿಂದ ಡಿಜಿಲಾಕರ್- ಎನ್‌ಎಡಿ ಪ್ಲಾಟ್‌ಫಾರ್ಮ್ ಮೂಲಕ ಆಪ್‌ಲೋಡ್ ಮಾಡುವ ಸೌಲಭ್ಯವನ್ನು ಹೊಂದಿದೆ. ಡಿಜಿಲಾಕರ್ ಪ್ಲಾಟ್‌ಫಾರ್ಮ್ ನಲ್ಲಿ ಲಭ್ಯವಿರುವ ಈ ಎಲೆಕ್ಟ್ರಾನಿಕ್ ದಾಖಲೆಗಳು ಮಾಹಿತಿ ತಂತ್ರಜ್ಞಾನ ಕಾಯಿದೆ, 2೦೦೦ರ ನಿಬಂಧನಗಳ ಪ್ರಕಾರ ಮಾನ್ಯ ದಾಖಲೆಗಳಾಗಿವೆ ಎಂದು ಯುಜಿಸಿ ಹೇಳಿದೆ.

ಎನ್‌ಎಡಿ ಕಾರ್ಯಕ್ರಮದ ವ್ಯಾಪ್ತಿಯನ್ನು ಹೆಚ್ಚಿಸಲು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಡಿಜಿಲಾಕರ್ ಖಾತೆಯಲ್ಲಿ ನೀಡಲಾದ ದಾಖಲೆಗಳಲ್ಲಿ ಲಭ್ಯವಿರುವ ಪದವಿ, ಮಾರ್ಕ್-ಶೀಟ್‌ಘಲು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ವಿನಂತಿಸಲಾಗಿದೆ ಎಂದು ಆಯೋಗವು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

2 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

3 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

5 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

16 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

19 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago