Advertisement
ಸುದ್ದಿಗಳು

ಉನ್ನತಿ ಗ್ರಾಮ ಅಭಿಯಾನ ಯೋಜನೆ | ಗದಗ-ದಾವಣಗೆರೆ ಜಿಲ್ಲೆಯ ಗ್ರಾಮಗಳು ಆಯ್ಕೆ |

Share

ಕೇಂದ್ರ ಬುಡಕಟ್ಟು ಸಚಿವಾಲಯದಿಂದ ಅಕ್ಟೋಬರ್ 2 ರಂದು  ಘೋಷಣೆಯಾಗಲಿರುವ ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಗೆ ಗದಗ ಜಿಲ್ಲೆಯ ನಾಲ್ಕು ಗ್ರಾಮಗಳು ಹಾಗೂ ದಾವಣಗೆರೆ ಜಿಲ್ಲೆಯ 44 ಗ್ರಾಮಗಳು  ಆಯ್ಕೆಯಾಗಿವೆ.

ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ. ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಚಿತ್ರದುರ್ಗ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ.

ಈ ಯೋಜನೆಯಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಉಪಯೋಗವಾಗುವ ವಿವಿಧ 17 ಇಲಾಖೆಗಳು, 25 ಪ್ರಮುಖ ವಿಷಯಗಳನ್ನು ಒಳಗೊಂಡಿರುತ್ತದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚು ವಾಸಿಸುವ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಗ್ರಾಮಗಳಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಕರಣ, ಕೃಷಿ, ತೋಟಗಾರಿಕೆ, ಮೊಬೈಲ್ ಹಾಗೂ ಇಂಟರ್‌ನೆಟ್ ಸಂಪರ್ಕ ಮುಂತಾದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ .

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

5 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

13 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

13 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

20 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

21 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago