Advertisement
ಪ್ರಮುಖ

#NoRain| ಮಹಾರಾಷ್ಟ್ರದಲ್ಲಿ ಎಂದಿನಂತೆ ಬಾರದ ಮಳೆ : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಕೊರತೆ : ಭಾರಿ ನೀರಿನ ಅಭಾವ ಸಾಧ್ಯತೆ

Share

ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.

ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ.  ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.

ಬಾಗಲಕೋಟೆ – ಬಾಗಲಕೋಟೆಯಲ್ಲಿ ವಾಡಿಕೆ 94 ಮಿ. ಮೀ ಮಳೆಯಾಗಬೇಕಿತ್ತು. ಆದರೆ 31 ಮಿ.ಮೀ ಮಳೆ ಆಗಿದ್ದು, ಶೇಕಡಾ 67ರಷ್ಟು ಮಳೆಯ ಕೊರತೆ ಉಂಟಾಗಿದೆ.
ವಿಜಯಪುರ – ವಿಜಯಪುರದಲ್ಲಿ ವಾಡಿಕೆ 98 ಮಿ. ಮೀಮಳೆಯಾಗಬೇಕಿತ್ತು. ಆದರೆ 47 ಮಿ.ಮೀ ಮಳೆಯಾಗಿದ್ದು, ಶೇಕಡಾ 52 ರಷ್ಟು ಮಳೆಯ ಕೊರತೆಯಾಗಿದೆ.
ಗದಗ – ಗದಗದಲ್ಲಿ ವಾಡಿಕೆ 95 ಮಿ.‌ಮೀ ಮಳೆಯಾಗಬೇಕಿತ್ತು. ಆದರೆ 65 ಮಿ.ಮೀ ಮಳೆಯಾಗಿದ್ದು, ಶೇಕಡಾ 32 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.

ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ  71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

12 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago