ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.
ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.
ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.
ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ 71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.
ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…