ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರವು ದೀಪಾವಳಿಯಂದು ಪ್ರತೀ ಬಡ ಕುಟುಂಬಗಳಿಗೆ ಸಿಲಿಂಡರ್ ಗ್ಯಾಸ್ ಉಡುಗೊರೆ ನೀಡಲು ಸಿದ್ಧತೆ ನಡೆಸಿದೆ. ಬಿಜೆಪಿ 2022ರ ವಿಧಾನಸಭಾ ಚುನಾವಣೆಯಲ್ಲಿ ಭರವಸೆ ನೀಡಿತ್ತು. ದೀಪಾವಳಿ ಮತ್ತು ಹೋಳಿಯಂದು ಉಚಿತ ಗ್ಯಾಸ್ ಸಿಲಿಂಡರ್ ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು, ಇದೀಗ ಈಡೇರುತ್ತಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…