ಚಿಕ್ಕಮಗಳೂರು ಜಿಲ್ಲೆಯ ಕೆಸವಿನ ಮನೆ ಗ್ರಾಮದ ಕೋಳಿ ಸಾಕಾಣಿಕೆ ಕೇಂದ್ರದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಶೇಖರಿಸಿಡಲಾಗಿದ್ದ ಗೊಬ್ಬರ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕೃಷಿ ಅಧಿಕಾರಿಗಳು, ಗ್ರಾಮದ ಫಾರ್ಮ್ನಲ್ಲಿ ಕೆಲ ವ್ಯಕ್ತಿಗಳು ಕೈಗಾರಿಕಾ ಉದ್ದೇಶಕ್ಕಾಗಿ 181 ಯೂರಿಯಾ ಚೀಲಗಳು ಹಾಗೂ ಸುಮಾರು 218 ರೀ ಪ್ಯಾಕಿಂಗ್ ಮಾಡಿದ ಯೂರಿಯಾ ಚೀಲಗಳನ್ನು ಅಕ್ರಮವಾಗಿ ಶೇಖರಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಗೊಬ್ಬರ ಚೀಲಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Agriculture officials seized illegally stored urea fertilizer in Chikkamagaluru district. Around 181 urea bags and 218 repacked bags were confiscated during a raid. A case has been registered against the accused.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…
ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…