ಯುಎಸ್-ಕೆನಡಾ ಗಡಿಭಾಗದಲ್ಲಿ ನಾಲ್ವರು ಭಾರತೀಯ ಕುಟುಂಬ ಶವ ಪತ್ತೆ | ಮಾನವ ಕಳ್ಳ ಸಾಗಾಣೆ ಶಂಕೆ |

January 23, 2022
8:09 PM

ಮಾನವ ಕಳ್ಳಸಾಗಣೆ ಶಂಕೆ ಪ್ರಕರಣದಲ್ಲಿ ಒಂದು ಶಿಶು ಸೇರಿದಂತೆ ನಾಲ್ವರ ಭಾರತೀಯ ಕುಟುಂಬವು ಯುಎಸ್-ಕೆನಡಾ ಗಡಿಯ ಬಳಿಕ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಜ.19 ರಂದು ಯುಎಸ್ -ಕೆನಡ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದ ಯುಎಸ್ ಅಧಿಕಾರಿಗಳು ಜನರಿಂದ ಪಡೆದ ಮಾಹಿತಿಯ ಮೇರೆಗೆ ಕೆನಡ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ ವೇಳೆ ಕೆನಡ ಗಡಿಯ ಭಾಗದಲ್ಲಿ ಮ್ಯಾನಿಟೀಬಾ ಪ್ರಾಂತ್ಯದಲ್ಲಿ ನಾಲ್ಕು ಶವಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಹಿಮಪಾತದ ವೇಳೆ ಚಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇವರು ಭಾರತೀಯ ಪ್ರಜೆಗಳಾಗಿದ್ದಾರೆ. ಜನವರಿ 24 ರಂದು ಮೃತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

ಮೃತರ ಗುರುತನ್ನು ದೃಢೀಕರಿಸಿದ ಕೆನಾಡದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಘಟನೆಯನ್ನು ಘೋರ ದುರಂತ ಎಂದು ಬಣ್ಣಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror