ಯುಎಸ್-ಕೆನಡಾ ಗಡಿಭಾಗದಲ್ಲಿ ನಾಲ್ವರು ಭಾರತೀಯ ಕುಟುಂಬ ಶವ ಪತ್ತೆ | ಮಾನವ ಕಳ್ಳ ಸಾಗಾಣೆ ಶಂಕೆ |

January 23, 2022
8:09 PM

ಮಾನವ ಕಳ್ಳಸಾಗಣೆ ಶಂಕೆ ಪ್ರಕರಣದಲ್ಲಿ ಒಂದು ಶಿಶು ಸೇರಿದಂತೆ ನಾಲ್ವರ ಭಾರತೀಯ ಕುಟುಂಬವು ಯುಎಸ್-ಕೆನಡಾ ಗಡಿಯ ಬಳಿಕ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಜ.19 ರಂದು ಯುಎಸ್ -ಕೆನಡ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದ ಯುಎಸ್ ಅಧಿಕಾರಿಗಳು ಜನರಿಂದ ಪಡೆದ ಮಾಹಿತಿಯ ಮೇರೆಗೆ ಕೆನಡ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ ವೇಳೆ ಕೆನಡ ಗಡಿಯ ಭಾಗದಲ್ಲಿ ಮ್ಯಾನಿಟೀಬಾ ಪ್ರಾಂತ್ಯದಲ್ಲಿ ನಾಲ್ಕು ಶವಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಹಿಮಪಾತದ ವೇಳೆ ಚಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇವರು ಭಾರತೀಯ ಪ್ರಜೆಗಳಾಗಿದ್ದಾರೆ. ಜನವರಿ 24 ರಂದು ಮೃತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

ಮೃತರ ಗುರುತನ್ನು ದೃಢೀಕರಿಸಿದ ಕೆನಾಡದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಘಟನೆಯನ್ನು ಘೋರ ದುರಂತ ಎಂದು ಬಣ್ಣಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror