ಯುಎಸ್-ಕೆನಡಾ ಗಡಿಭಾಗದಲ್ಲಿ ನಾಲ್ವರು ಭಾರತೀಯ ಕುಟುಂಬ ಶವ ಪತ್ತೆ | ಮಾನವ ಕಳ್ಳ ಸಾಗಾಣೆ ಶಂಕೆ |

January 23, 2022
8:09 PM

ಮಾನವ ಕಳ್ಳಸಾಗಣೆ ಶಂಕೆ ಪ್ರಕರಣದಲ್ಲಿ ಒಂದು ಶಿಶು ಸೇರಿದಂತೆ ನಾಲ್ವರ ಭಾರತೀಯ ಕುಟುಂಬವು ಯುಎಸ್-ಕೆನಡಾ ಗಡಿಯ ಬಳಿಕ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಜ.19 ರಂದು ಯುಎಸ್ -ಕೆನಡ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದ ಯುಎಸ್ ಅಧಿಕಾರಿಗಳು ಜನರಿಂದ ಪಡೆದ ಮಾಹಿತಿಯ ಮೇರೆಗೆ ಕೆನಡ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ ವೇಳೆ ಕೆನಡ ಗಡಿಯ ಭಾಗದಲ್ಲಿ ಮ್ಯಾನಿಟೀಬಾ ಪ್ರಾಂತ್ಯದಲ್ಲಿ ನಾಲ್ಕು ಶವಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಹಿಮಪಾತದ ವೇಳೆ ಚಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇವರು ಭಾರತೀಯ ಪ್ರಜೆಗಳಾಗಿದ್ದಾರೆ. ಜನವರಿ 24 ರಂದು ಮೃತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

ಮೃತರ ಗುರುತನ್ನು ದೃಢೀಕರಿಸಿದ ಕೆನಾಡದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಘಟನೆಯನ್ನು ಘೋರ ದುರಂತ ಎಂದು ಬಣ್ಣಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror