Advertisement
ರಾಷ್ಟ್ರೀಯ

ಯುಎಸ್-ಕೆನಡಾ ಗಡಿಭಾಗದಲ್ಲಿ ನಾಲ್ವರು ಭಾರತೀಯ ಕುಟುಂಬ ಶವ ಪತ್ತೆ | ಮಾನವ ಕಳ್ಳ ಸಾಗಾಣೆ ಶಂಕೆ |

Share

ಮಾನವ ಕಳ್ಳಸಾಗಣೆ ಶಂಕೆ ಪ್ರಕರಣದಲ್ಲಿ ಒಂದು ಶಿಶು ಸೇರಿದಂತೆ ನಾಲ್ವರ ಭಾರತೀಯ ಕುಟುಂಬವು ಯುಎಸ್-ಕೆನಡಾ ಗಡಿಯ ಬಳಿಕ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಜ.19 ರಂದು ಯುಎಸ್ -ಕೆನಡ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದ ಯುಎಸ್ ಅಧಿಕಾರಿಗಳು ಜನರಿಂದ ಪಡೆದ ಮಾಹಿತಿಯ ಮೇರೆಗೆ ಕೆನಡ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ ವೇಳೆ ಕೆನಡ ಗಡಿಯ ಭಾಗದಲ್ಲಿ ಮ್ಯಾನಿಟೀಬಾ ಪ್ರಾಂತ್ಯದಲ್ಲಿ ನಾಲ್ಕು ಶವಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಹಿಮಪಾತದ ವೇಳೆ ಚಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇವರು ಭಾರತೀಯ ಪ್ರಜೆಗಳಾಗಿದ್ದಾರೆ. ಜನವರಿ 24 ರಂದು ಮೃತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

ಮೃತರ ಗುರುತನ್ನು ದೃಢೀಕರಿಸಿದ ಕೆನಾಡದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಘಟನೆಯನ್ನು ಘೋರ ದುರಂತ ಎಂದು ಬಣ್ಣಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

20 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

20 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

23 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago