Advertisement
ರಾಷ್ಟ್ರೀಯ

ಯುಎಸ್-ಕೆನಡಾ ಗಡಿಭಾಗದಲ್ಲಿ ನಾಲ್ವರು ಭಾರತೀಯ ಕುಟುಂಬ ಶವ ಪತ್ತೆ | ಮಾನವ ಕಳ್ಳ ಸಾಗಾಣೆ ಶಂಕೆ |

Share

ಮಾನವ ಕಳ್ಳಸಾಗಣೆ ಶಂಕೆ ಪ್ರಕರಣದಲ್ಲಿ ಒಂದು ಶಿಶು ಸೇರಿದಂತೆ ನಾಲ್ವರ ಭಾರತೀಯ ಕುಟುಂಬವು ಯುಎಸ್-ಕೆನಡಾ ಗಡಿಯ ಬಳಿಕ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement
Advertisement
Advertisement
Advertisement

ಜ.19 ರಂದು ಯುಎಸ್ -ಕೆನಡ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದ ಯುಎಸ್ ಅಧಿಕಾರಿಗಳು ಜನರಿಂದ ಪಡೆದ ಮಾಹಿತಿಯ ಮೇರೆಗೆ ಕೆನಡ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ ವೇಳೆ ಕೆನಡ ಗಡಿಯ ಭಾಗದಲ್ಲಿ ಮ್ಯಾನಿಟೀಬಾ ಪ್ರಾಂತ್ಯದಲ್ಲಿ ನಾಲ್ಕು ಶವಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

Advertisement

ಹಿಮಪಾತದ ವೇಳೆ ಚಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇವರು ಭಾರತೀಯ ಪ್ರಜೆಗಳಾಗಿದ್ದಾರೆ. ಜನವರಿ 24 ರಂದು ಮೃತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

ಮೃತರ ಗುರುತನ್ನು ದೃಢೀಕರಿಸಿದ ಕೆನಾಡದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಘಟನೆಯನ್ನು ಘೋರ ದುರಂತ ಎಂದು ಬಣ್ಣಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

6 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

7 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

8 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

8 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

21 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

21 hours ago