ಮಾನವ ಕಳ್ಳಸಾಗಣೆ ಶಂಕೆ ಪ್ರಕರಣದಲ್ಲಿ ಒಂದು ಶಿಶು ಸೇರಿದಂತೆ ನಾಲ್ವರ ಭಾರತೀಯ ಕುಟುಂಬವು ಯುಎಸ್-ಕೆನಡಾ ಗಡಿಯ ಬಳಿಕ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜ.19 ರಂದು ಯುಎಸ್ -ಕೆನಡ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದ ಯುಎಸ್ ಅಧಿಕಾರಿಗಳು ಜನರಿಂದ ಪಡೆದ ಮಾಹಿತಿಯ ಮೇರೆಗೆ ಕೆನಡ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ ವೇಳೆ ಕೆನಡ ಗಡಿಯ ಭಾಗದಲ್ಲಿ ಮ್ಯಾನಿಟೀಬಾ ಪ್ರಾಂತ್ಯದಲ್ಲಿ ನಾಲ್ಕು ಶವಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಹಿಮಪಾತದ ವೇಳೆ ಚಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇವರು ಭಾರತೀಯ ಪ್ರಜೆಗಳಾಗಿದ್ದಾರೆ. ಜನವರಿ 24 ರಂದು ಮೃತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.
ಮೃತರ ಗುರುತನ್ನು ದೃಢೀಕರಿಸಿದ ಕೆನಾಡದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಘಟನೆಯನ್ನು ಘೋರ ದುರಂತ ಎಂದು ಬಣ್ಣಿಸಿದ್ದಾರೆ.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…