ಮಾನವ ಕಳ್ಳಸಾಗಣೆ ಶಂಕೆ ಪ್ರಕರಣದಲ್ಲಿ ಒಂದು ಶಿಶು ಸೇರಿದಂತೆ ನಾಲ್ವರ ಭಾರತೀಯ ಕುಟುಂಬವು ಯುಎಸ್-ಕೆನಡಾ ಗಡಿಯ ಬಳಿಕ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜ.19 ರಂದು ಯುಎಸ್ -ಕೆನಡ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದ ಯುಎಸ್ ಅಧಿಕಾರಿಗಳು ಜನರಿಂದ ಪಡೆದ ಮಾಹಿತಿಯ ಮೇರೆಗೆ ಕೆನಡ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ ವೇಳೆ ಕೆನಡ ಗಡಿಯ ಭಾಗದಲ್ಲಿ ಮ್ಯಾನಿಟೀಬಾ ಪ್ರಾಂತ್ಯದಲ್ಲಿ ನಾಲ್ಕು ಶವಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಹಿಮಪಾತದ ವೇಳೆ ಚಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇವರು ಭಾರತೀಯ ಪ್ರಜೆಗಳಾಗಿದ್ದಾರೆ. ಜನವರಿ 24 ರಂದು ಮೃತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.
ಮೃತರ ಗುರುತನ್ನು ದೃಢೀಕರಿಸಿದ ಕೆನಾಡದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಘಟನೆಯನ್ನು ಘೋರ ದುರಂತ ಎಂದು ಬಣ್ಣಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…