ಮಾನವ ಕಳ್ಳಸಾಗಣೆ ಶಂಕೆ ಪ್ರಕರಣದಲ್ಲಿ ಒಂದು ಶಿಶು ಸೇರಿದಂತೆ ನಾಲ್ವರ ಭಾರತೀಯ ಕುಟುಂಬವು ಯುಎಸ್-ಕೆನಡಾ ಗಡಿಯ ಬಳಿಕ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜ.19 ರಂದು ಯುಎಸ್ -ಕೆನಡ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದ ಯುಎಸ್ ಅಧಿಕಾರಿಗಳು ಜನರಿಂದ ಪಡೆದ ಮಾಹಿತಿಯ ಮೇರೆಗೆ ಕೆನಡ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ ವೇಳೆ ಕೆನಡ ಗಡಿಯ ಭಾಗದಲ್ಲಿ ಮ್ಯಾನಿಟೀಬಾ ಪ್ರಾಂತ್ಯದಲ್ಲಿ ನಾಲ್ಕು ಶವಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಹಿಮಪಾತದ ವೇಳೆ ಚಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇವರು ಭಾರತೀಯ ಪ್ರಜೆಗಳಾಗಿದ್ದಾರೆ. ಜನವರಿ 24 ರಂದು ಮೃತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.
ಮೃತರ ಗುರುತನ್ನು ದೃಢೀಕರಿಸಿದ ಕೆನಾಡದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಘಟನೆಯನ್ನು ಘೋರ ದುರಂತ ಎಂದು ಬಣ್ಣಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…