Advertisement
ರಾಷ್ಟ್ರೀಯ

ಯುಎಸ್-ಕೆನಡಾ ಗಡಿಭಾಗದಲ್ಲಿ ನಾಲ್ವರು ಭಾರತೀಯ ಕುಟುಂಬ ಶವ ಪತ್ತೆ | ಮಾನವ ಕಳ್ಳ ಸಾಗಾಣೆ ಶಂಕೆ |

Share

ಮಾನವ ಕಳ್ಳಸಾಗಣೆ ಶಂಕೆ ಪ್ರಕರಣದಲ್ಲಿ ಒಂದು ಶಿಶು ಸೇರಿದಂತೆ ನಾಲ್ವರ ಭಾರತೀಯ ಕುಟುಂಬವು ಯುಎಸ್-ಕೆನಡಾ ಗಡಿಯ ಬಳಿಕ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಜ.19 ರಂದು ಯುಎಸ್ -ಕೆನಡ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದ ಯುಎಸ್ ಅಧಿಕಾರಿಗಳು ಜನರಿಂದ ಪಡೆದ ಮಾಹಿತಿಯ ಮೇರೆಗೆ ಕೆನಡ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ ವೇಳೆ ಕೆನಡ ಗಡಿಯ ಭಾಗದಲ್ಲಿ ಮ್ಯಾನಿಟೀಬಾ ಪ್ರಾಂತ್ಯದಲ್ಲಿ ನಾಲ್ಕು ಶವಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಹಿಮಪಾತದ ವೇಳೆ ಚಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇವರು ಭಾರತೀಯ ಪ್ರಜೆಗಳಾಗಿದ್ದಾರೆ. ಜನವರಿ 24 ರಂದು ಮೃತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

ಮೃತರ ಗುರುತನ್ನು ದೃಢೀಕರಿಸಿದ ಕೆನಾಡದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಘಟನೆಯನ್ನು ಘೋರ ದುರಂತ ಎಂದು ಬಣ್ಣಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

23 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago