ಮಾನವ ಕಳ್ಳಸಾಗಣೆ ಶಂಕೆ ಪ್ರಕರಣದಲ್ಲಿ ಒಂದು ಶಿಶು ಸೇರಿದಂತೆ ನಾಲ್ವರ ಭಾರತೀಯ ಕುಟುಂಬವು ಯುಎಸ್-ಕೆನಡಾ ಗಡಿಯ ಬಳಿಕ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜ.19 ರಂದು ಯುಎಸ್ -ಕೆನಡ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದ ಯುಎಸ್ ಅಧಿಕಾರಿಗಳು ಜನರಿಂದ ಪಡೆದ ಮಾಹಿತಿಯ ಮೇರೆಗೆ ಕೆನಡ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ ವೇಳೆ ಕೆನಡ ಗಡಿಯ ಭಾಗದಲ್ಲಿ ಮ್ಯಾನಿಟೀಬಾ ಪ್ರಾಂತ್ಯದಲ್ಲಿ ನಾಲ್ಕು ಶವಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಹಿಮಪಾತದ ವೇಳೆ ಚಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇವರು ಭಾರತೀಯ ಪ್ರಜೆಗಳಾಗಿದ್ದಾರೆ. ಜನವರಿ 24 ರಂದು ಮೃತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.
ಮೃತರ ಗುರುತನ್ನು ದೃಢೀಕರಿಸಿದ ಕೆನಾಡದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಘಟನೆಯನ್ನು ಘೋರ ದುರಂತ ಎಂದು ಬಣ್ಣಿಸಿದ್ದಾರೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…