ಶಾಲಾ ಆವರಣವನ್ನು ಖಾಸಗಿ ಉದ್ದೇಶಗಳಿಗಾಗಿ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಹೊರಡಿಸಿದ ಹಳೆಯ ಸುತ್ತೋಲೆಯನ್ನು ಸರ್ಕಾರ ಮರು ಬಿಡುಗಡೆ ಮಾಡಿದೆ. ಈ ಸುತ್ತೋಲೆ ಪ್ರಕಾರ ಸರ್ಕಾರಿ ಶಾಲಾ ಮೈದಾನಗಳನ್ನು ಖಾಸಗಿ ಉದ್ದೇಶಗಳಿಗಾಗಿ ಬಳಸುವುದನ್ನು ನಿಷೇಧಿಸಿದೆ. 2013 ಫೆಬ್ರವರಿ 7 ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಸರ್ಕಾರಿ ಶಾಲಾ ಮೈದಾನಗಳು ಮತ್ತು ಆವರಣಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಬಳಸಬಾರದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.
ಸಂಪುಟ ಸಭೆಯಲ್ಲಿ ಕೂಡಾ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಂಘಟನೆಗಳು, ಖಾಸಗಿ ಸಂಘ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು ಬದ್ಧವಾಗಿ ನಡೆಸಲು ಪೂರ್ವಾನುಮತಿ ಕಡ್ಡಾಯಗೊಳಿಸಲು ಸಂಪುಟ ತೀರ್ಮಾನ ಕೈಗೊಳ್ಳಲಾಗಿದೆ. ಅನುಮತಿ ಇಲ್ಲದೆ ಕಾರ್ಯಕ್ರಮ ನಡೆಸಿದರೆ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…