Advertisement
MIRROR FOCUS

ಉತ್ತರಾಖಂಡ | ಸುರಂಗ ಕುಸಿತ ಪ್ರಕರಣ | ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವ ಕೆಲಸ ಆರಂಭ | ಹೊರಬಂದ ಮೊದಲ ಕಾರ್ಮಿಕ |

Share

ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಅಂತಿಮ ಘಟ್ಟ ತಲುಪಿದ್ದು, ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಆರಂಭಗೊಂಡಿದೆ.

ಸಿಲ್ಕ್ಯಾರಾ ಸುರಂಗ ಕುಸಿತದಿಂದ ಕಳೆದ  17 ದಿನಗಳಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಕಾರ್ಯ ಆರಂಭಗೊಂಡಿದೆ. ರಕ್ಷಣೆಗೆ ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಸುರಂಗ ಕುಸಿದ ಬಳಿಕ ರಕ್ಷಣೆಗಾಗಿ ಕಳೆದ 17 ದಿನಗಳಿಂದ ವಿವಿಧ ಪ್ರಯತ್ನ ಮಾಡಲಾಗಿತ್ತು. ರಕ್ಷಣೆಗೆ ಸುಮಾರು 60 ಮೀಟರ್‌ ಸುರಂಗ ಕೊರೆದು ಈಗ ಸ್ಟ್ರೆಚರ್‌ನಲ್ಲಿ ಮೂಲಕ ಕಾರ್ಮಿಕರನ್ನು ಹೊರತರುವ ಕೆಲಸ ನಡೆಸಲಾಗುತ್ತಿದೆ. ಕಾರ್ಮಿಕರನ್ನು ತಲುಪಿದ ನಂತರ, ಸಿಕ್ಕಿಬಿದ್ದ ಎಲ್ಲಾ ಕಾರ್ಮಿಕರನ್ನು ಹೊರತರಲು 3-4 ಗಂಟೆಗಳು ಬೇಕಾಗುತ್ತದೆ. ಪೈಪ್ ಮೂಲಕ ಚಕ್ರದ ಸ್ಟ್ರೆಚರ್‌ನಲ್ಲಿ ಪ್ರತಿ ಕಾರ್ಮಿಕನನ್ನು ಹೊರತೆಗೆ ಕರೆತರಲು ಸುಮಾರು 3-5 ನಿಮಿಷ ತೆಗೆದುಕೊಳ್ಳುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

7 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago