MIRROR FOCUS

ಉತ್ತರಾಖಂಡ | ಸುರಂಗ ಕುಸಿತ ಪ್ರಕರಣ | ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವ ಕೆಲಸ ಆರಂಭ | ಹೊರಬಂದ ಮೊದಲ ಕಾರ್ಮಿಕ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಅಂತಿಮ ಘಟ್ಟ ತಲುಪಿದ್ದು, ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಆರಂಭಗೊಂಡಿದೆ.

Advertisement
Advertisement

ಸಿಲ್ಕ್ಯಾರಾ ಸುರಂಗ ಕುಸಿತದಿಂದ ಕಳೆದ  17 ದಿನಗಳಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಕಾರ್ಯ ಆರಂಭಗೊಂಡಿದೆ. ರಕ್ಷಣೆಗೆ ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಸುರಂಗ ಕುಸಿದ ಬಳಿಕ ರಕ್ಷಣೆಗಾಗಿ ಕಳೆದ 17 ದಿನಗಳಿಂದ ವಿವಿಧ ಪ್ರಯತ್ನ ಮಾಡಲಾಗಿತ್ತು. ರಕ್ಷಣೆಗೆ ಸುಮಾರು 60 ಮೀಟರ್‌ ಸುರಂಗ ಕೊರೆದು ಈಗ ಸ್ಟ್ರೆಚರ್‌ನಲ್ಲಿ ಮೂಲಕ ಕಾರ್ಮಿಕರನ್ನು ಹೊರತರುವ ಕೆಲಸ ನಡೆಸಲಾಗುತ್ತಿದೆ. ಕಾರ್ಮಿಕರನ್ನು ತಲುಪಿದ ನಂತರ, ಸಿಕ್ಕಿಬಿದ್ದ ಎಲ್ಲಾ ಕಾರ್ಮಿಕರನ್ನು ಹೊರತರಲು 3-4 ಗಂಟೆಗಳು ಬೇಕಾಗುತ್ತದೆ. ಪೈಪ್ ಮೂಲಕ ಚಕ್ರದ ಸ್ಟ್ರೆಚರ್‌ನಲ್ಲಿ ಪ್ರತಿ ಕಾರ್ಮಿಕನನ್ನು ಹೊರತೆಗೆ ಕರೆತರಲು ಸುಮಾರು 3-5 ನಿಮಿಷ ತೆಗೆದುಕೊಳ್ಳುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

6 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

16 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

17 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

17 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

17 hours ago